ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

    ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

  • ಜ್ಯೋತಿಷ್ಯ

    ವೀಳ್ಯದೆಲೆಯನ್ನು ಎಲ್ಲರ ಕಣ್ಣು ತಪ್ಪಿಸಿ ಗುಪ್ತವಾಗಿ ನಿಮ್ಮ ಕಬೋರ್ಡ್ ನಲ್ಲಿ ಇಟ್ಟರೆ ಏನಾಗುತ್ತೆ ಗೊತ್ತಾ?

    ಪ್ರತಿಯೊಬ್ಬರೂ ಒಂದಿಷ್ಟು ಕನಸುಗಳನ್ನು ಕಾಣ್ತಾರೆ. ಕನಸನ್ನು ನನಸು ಮಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸ್ತಾರೆ. ಕಂಡ ಕನಸೆಲ್ಲ ಈಡೇರಲು ಸಾಧ್ಯವಿಲ್ಲ. ಅದಕ್ಕೆ ಅಗತ್ಯವಿರುವ ಹಣ ನಮ್ಮ ಬಳಿಯಿರುವುದಿಲ್ಲ. ಜ್ಯೋತಿಷ್ಯ ಶಾಸ್ತ್ರದಲ್ಲಿ ಆರ್ಥಿಕ ವೃದ್ಧಿ ಮಾಡಿಕೊಂಡು ಕನಸುಗಳನ್ನು ಈಡೇರಿಸಿಕೊಳ್ಳುವುದು ಹೇಗೆ ಎಂಬುದನ್ನು ಹೇಳಲಾಗಿದೆ. ಶಾಸ್ತ್ರದ ಪ್ರಕಾರ, ಒಂದು ಅಶ್ವತ್ಥ ಎಲೆಯನ್ನು ತೆಗೆದುಕೊಂಡು ಅದ್ರ ಮೇಲೆ ‘ಓಂ’ ಎಂದು ಬರೆಯಿರಿ. ಎಲೆಗೆ ಮೊದಲು ದೇಸಿ ತುಪ್ಪ ಹಾಗೂ ಅರಿಶಿನ ಹಾಕಿ. ಅದ್ರ ಮೇಲೆ ‘ಓಂ’ ಎಂದು ಬರೆಯಬೇಕು. ಇದನ್ನು ಹಣವಿಡುವ ಕಪಾಟಿನಲ್ಲಿಟ್ಟು,…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಸುದ್ದಿ

    ಬಸ್ ನ ಚಕ್ರ ಸ್ಫೋಟಗೊಂಡು 34 ಮಂದಿ ಪ್ರಯಾಣಿಕರಿದ್ದ ಬಸ್ ಪಲ್ಟಿ…!

    ಚಿಕ್ಕೋಡಿ: ಚಕ್ರ ಸ್ಫೋಟಗೊಂಡು ಚಲಿಸುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಸುಮಾರು 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಕ್ಷಿ ಗ್ರಾಮದಲ್ಲಿ ನಡೆದಿದೆ. ಸಾರಿಗೆ ಬಸ್ ಗೋಕಾಕ್‍ನಿಂದ ಸಂಕೇಶ್ವರ ಪಟ್ಟಣದತ್ತ ಹೋಗುತಿತ್ತು. ಬಸ್ಸಿನಲ್ಲಿ ಸುಮಾರು 34 ಮಂದಿ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಅಡ್ಡದಿಡ್ಡಿ ಹೋಗುತಿತ್ತು. ಬಸ್ ರಕ್ಷಿ ಗ್ರಾಮದ ಹೊರವಲಯದ ಯರಗಟ್ಟಿ – ಸಂಕೇಶ್ವರ ರಾಜ್ಯ ಹೆದ್ದಾರಿ ಮೇಲೆ ಬರುತ್ತಿದ್ದಂತೆ ಏಕಾಏಕಿ…

  • ವಿಸ್ಮಯ ಜಗತ್ತು

    ಆಕಾಶದಲ್ಲಿ ವಿಮಾನದ ಮೇಲೆ ದಾಳಿ ಮಾಡಿದ ಹದ್ದುಗಳು..!ತಿಳಿಯಲು ಇದನ್ನು ಓದಿ..

    ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.

  • ಆರೋಗ್ಯ

    ಈ ಹಣ್ಣು ಯಾವುದು ಗೊತ್ತಾ. ತಿಂದರೆ ಏನಾಗುತ್ತೆ?

    ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…