ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ತಂತ್ರಜ್ಞಾನ

    ಏನಿದು ಗೋವುಗಳ ಹೊಟ್ಟೆಯ ಮೇಲೆ ದೊಡ್ಡದಾದ ರಂಧ್ರಗಳು..!ನಂಬೋದಿಲ್ಲ ಅಲ್ವಾ?ಈ ಲೇಖನಿ ಓದಿ ತಿಳಿಯುತ್ತೆ…

    ಹೈನುಗಾರಿಕೆಯ ಭಾಗವಾಗಿ, ಹಸುಗಳ ಹೊಟ್ಟೆಯಲ್ಲಿ ದೊಡ್ಡ ಹೋಲ್ಗಳನ್ನು ಮಾಡಿದ್ದಾರೆ.ಸ್ವಿಟ್ಜರ್ಲೆಂಡ್ನಲ್ಲಿರುವ ಕೆಲವು ರೈತರು ಹೀಗೆ ಮಾಡುತ್ತಿರುವುದು ಏಕೆ ಎಂದು ಹಲವು ಜನರಲ್ಲಿ ಚರ್ಚೆಯನ್ನು ಹುಟ್ಟು ಹಾಕಿದೆ.

  • ಆಧ್ಯಾತ್ಮ

    ಹಿಂದೂ ಧರ್ಮದಲ್ಲಿ ಯಾರಾದ್ರು ಸತ್ತಾಗ ಕೇಶ ಮುಂಡನ ಮಾಡುತ್ತಾರೆ, ಏಕೆ ಗೊತ್ತಾ?

    ನಮ್ಮ ಹಿಂದೂ ಧರ್ಮದಲ್ಲಿ ಇರುವಷ್ಟು ಸಂಪ್ರದಾಯಗಳು ಬೇರೆ ಯಾವುದೇ ಧರ್ಮದಲ್ಲಿ ಇಲ್ಲವೆಂದರೆ ತಪ್ಪಾಗಲಾರದು. ಯಾಕೆಂದರೆ ಹುಟ್ಟಿನಿಂದ ಸಾವಿನ ತನಕ ಹಿಂದೂಗಳು ಹಲವಾರು ರೀತಿಯ ಸಂಪ್ರದಾಯಗಳನ್ನು ಪಾಲಿಸಿಕೊಂಡು ಹೋಗುತ್ತಾರೆ. ಹುಟ್ಟಿದ ಮಗುವಿಗೆ ನಾಮಕರಣದಿಂದ ಹಿಡಿದು ಸತ್ತ ವ್ಯಕ್ತಿಗೆ ಪಿಂಡ ಬಿಡುವ ತನಕ ಪ್ರತಿಯೊಂದು ಸಂಪ್ರದಾಯಗಳು ಹಿಂದೂಗಳಲ್ಲಿ ಇದೆ.

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…

  • ಸುದ್ದಿ

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ. ಮುಂಬೈನಿಂದ ಮುಂದೆ ಸಾಗಿದ…