ತಾಜಾ ಸುದ್ದಿ

  • inspirational

    ಮಾಲೂರು ನಾಗರಸಭೆಯಿಂದ ಪ್ಲಾಸ್ಟಿಕ್ ನಿಷೇಧ ಉಲ್ಲಂಘನೆಗೆ ದಂಡ

    ಮಾಲೂರು: ಪರಿಸರ ಸಂರಕ್ಷಣೆಗಾಗಿ ಸರ್ಕಾರದಿಂದ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ Malur ನಗರದ ನಾಗರಸಭೆ ಅಧಿಕಾರಿಗಳು ವ್ಯಾಪಕ ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಹಲವು ಅಂಗಡಿಗಳು ನಿಷೇಧಿತ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‌ಗಳನ್ನು ಬಳಸುತ್ತಿರುವುದು ಪತ್ತೆಯಾಗಿದೆ. ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ನಾಗರಸಭೆ ಅಧಿಕಾರಿಗಳು ತಕ್ಷಣ ದಂಡ ವಿಧಿಸಿದ್ದಾರೆ. ಹಲವು ಅಂಗಡಿಗಳಿಗೆ ನೋಟಿಸ್ ನೀಡಲಾಗಿದ್ದು, ಸಾವಿರಾರು ರೂಪಾಯಿಗಳ ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಗರಸಭೆ ಅಧಿಕಾರಿಗಳು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದು, ಮುಂದಿನ ದಿನಗಳಲ್ಲಿ…

  • inspirational

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ.

    ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿಮ್ಮ ಹೆಸರು A ಅಕ್ಷರದಿಂದ ಆರಂಭ ವಾಗಿದ್ದರೆ ನಿಮ್ಮ ಗುಣ ನಡೆತೆ ಹೇಗಿರುತ್ತೆ ನೋಡಿ…

    ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಸುದ್ದಿ

    ಸೋಲಿನಿಂದ ಬೇಸರಗೊಂಡಿರುವ ಮೊಮ್ಮಗನಿಗೆ ರಾಜಕೀಯ ಪಾಠ ಹೇಳಿಕೊಟ್ಟ ತಾತ:ದೇವೇಗೌಡರು…..!

    ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ನಿಖಿಲ್ ಗೆ ರಾಜನೀತಿಯ ಪಾಠ ಮಾಡಿದ್ದಾರೆ. ಸೋಲನ್ನ ಹೇಗೆ ಎದುರಿಸಬೇಕು, ಸೋಲಿನಿಂದ ಗೆಲುವಿನ ಕಡೆಗೆ ನಡೆದು ಹೋಗುವುದು ಹೇಗೆ ಎಂಬುದರ ಕುರಿತು ಪಾಠ ಮಾಡಿದ್ದಾರೆ.ಸೋಲಿನಿಂದ ಬೇಸರವಾಗಿದ್ದ ನಿಖಿಲ್ ಅವರನ್ನ ಪದ್ಮನಾಭ ನಗರದ ತಮ್ಮ ನಿವಾಸಕ್ಕೆ ಕರೆಸಿಕೊಂಡಿರುವ ದೇವೇಗೌಡರು ರಾಜನೀತಿ ಬೋಧಿಸಿದ್ದಾರೆ. ಸೋಲು ಗೆಲುವು ಜೀವನದಲ್ಲಿ ಸಾಮಾನ್ಯ. ಎರಡನ್ನೂ ಆತ್ಮವಿಶ್ವಾಸದಿಂದಲೇ ಎದುರಿಸಬೇಕು ಎಂದು ತಮ್ಮ ಮೊಮ್ಮಗನಿಗೆ ರಾಜಪಾಠ ಬೋಧಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಚುನಾವಣೆ ಅಂದಮೇಲೆ ಸೋಲು-ಗೆಲುವು ಎಲ್ಲವೂ ಸಹಜ. ಅದನ್ನ…