ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಈಗಿನ ಸೋಶಿಯಲ್ ಮಿಡಿಯಾಗಳಾದ ಫೇಸ್ಬುಕ್,ಟ್ವಿಟ್ಟರ್, ಹಾಗೂ ಯೂ ಟೂಬ್’ಗಳಲ್ಲಿ ರಾತ್ರೋ ರಾತ್ರಿ ಫೇಮಸ್ ಆದವರಿದ್ದಾರೆ. ಅವರು ಹೇಗಿದ್ದಾರೆ ಅನ್ನುವುದು ಮುಖ್ಯ ಅಲ್ಲ. ಅವರಲ್ಲಿ ಏನು ಟ್ಯಾಲೆಂಟ್ ಇದೆ ಅನ್ನುವುದು ಮುಖ್ಯ. ಅಂತಹ ಟ್ಯಾಲೆಂಟ್ ಇದ್ದವರು ಸೋಶಿಯಲ್ ಮಿಡಿಯಾಗಳಿಂದ ಸೂಪರ್ ಸ್ಟಾರ್ ಆಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟಾಲಿವುಡ್ ಸ್ಟಾರ್ ರಜಿನಿಕಾಂತ್ ಎಲ್ಲರೂ ಮೆಚ್ಚುವ ಬಹುದೊಡ್ಡ ಕಲಾವಿದ. ಅವರು ಚಿತ್ರರಂಗ ಕಾಲಿಟ್ಟ ದಿನದಿಂದ ಇಂದಿನವರೆಗೂ ಅದೇ ಪ್ರಾಮುಖ್ಯತೆಯನ್ನೂ ಮುಂದುವರೆಸಿಕೊಡೇ ಬಂದಿದ್ದಾರೆ. 1975ರಲ್ಲಿ ತೆರೆಕಂಡ ಅಪೂರ್ವ ರಾಗಂಗಳ್ ಚಿತ್ರದಿಂದ ಇದುವರೆಗೂ 150 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಈ ಹಿಂದೆ ಬೆಂಗಳೂರಿನಲ್ಲಿ ಬಸ್ ಕಂಡಕ್ಟರ್ ಆಗಿದ್ದ ಅವರು ಸೂಪರ್ ಸ್ಟಾರ್ ಆಗಿದ್ದೇ ಒಂದು ಅದ್ಭುತ ಸ್ಟೋರಿ. 45 ವರ್ಷಗಳ ಕಾಲ ಚಿತ್ರರಂಗದಲ್ಲಿ ಮೆರೆದ ರಜಿನಿಕಾಂತ್ ಅವರ ಚಿತ್ರಗಳು ಅನೇಕ ಬಾರಿ ವಿವಾದಗಳಿಗೂ ಕಾರಣವಾಗಿವೆ. ರಜನಿಕಾಂತ್ ತಮ್ಮ ನಾಲ್ಕು ದಶಕಗಳ ಚಿತ್ರರಂಗದ…
ಇಡೀ ಭೂಮಿ ಕೌತುಗಳ ಆಗರ, ಭಾರತ ಹಾಗು ಇಲ್ಲಿನ ಹಿಂದೂ ಧರ್ಮವನ್ನು ಇಂದು ಇಡೀ ವಿಶ್ವದಾದ್ಯಂತ ಇರುವ ಬಹತೇಕ ದೇಶಗಳು ಸಂಶೋಧನೆ ಮಾಡುತಿದ್ದಾವೆ..! ಶ್ರೀ ಕೃಷ್ಣನ ದ್ವಾರಕೆಯ ಒಂದು ಪ್ರಾಂತ್ಯ ಸ್ಯಾಟಲೈಟ್ ನಿಂದ ನೋಡಿದರೆ ಕೃಷ್ಣನಿಗೆ ಪ್ರಿಯವಾದ ನವಿಲುಗರಿಯಂತೆಯೇ ಕಾಣುತ್ತದೆ. ಮಾನಸ ಸರೋವರ ಹೃದಯದ ಆಕಾರದಲ್ಲಿರುವುದು, ಕುಕ್ಕೆ ಸುಬ್ರಹ್ಮಣ್ಯದಲ್ಲಿರುವ ಕುಮಾರ ಪರ್ವತ ಸರ್ಪಗಳ ಹೆಡೆಯನ್ನೇ ಹೋಲುವುದು.
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಕಠಿಣ ಪರಿಶ್ರಮ ಹಾಗೂ ಪ್ರಯತ್ನದ ಫಲವಾಗಿ ರ್ಯಾಪರ್ ಚಂದನ್ ಶೆಟ್ಟಿ ಸ್ಯಾಂಡಲ್ವುಡ್ ನಲ್ಲಿ ಒಂದು ಹೆಸರು ಪಡೆದು ಇದೀಗ ದೊಡ್ಡ ಮಟ್ಟದ ಸಂಭಾವನೆ ಪಡೆಯುವ ಮೂಲಕ ಸಾಧನೆಯ ಹಾದಿಯಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದಾರೆ.. ಹೌದು, ದಂಗಾಗುವಂತಿದೆ ಚಂದನ್ ಶೆಟ್ಟಿ ಸಂಭಾವನೆ. ಹೌದು, ಕನ್ನಡ ರ್ಯಾಪರ್ ಚಂದನ್ ಶೆಟ್ಟಿ ‘ಬಿಗ್ ಬಾಸ್’ನಿಂದ ಬಂದ ಬಳಿಕ ಫುಲ್ ಬ್ಯುಸಿಯಾಗಿದ್ದಾರೆ. ವಿವಿಧೆಡೆ ಕಾರ್ಯಕ್ರಮ ನೀಡುವ ಚಂದನ್ ಶೆಟ್ಟಿ ಅವರ ಅಭಿಮಾನಿಗಳ ಸಂಖ್ಯೆ ಭಾರೀ ಜಾಸ್ತಿಯಾಗಿದೆ. ರಿಯಾಲಿಟಿ ಶೋ, ಸಿನಿಮಾಗಳಲ್ಲಿಯೂ ಅವರು ಬ್ಯುಸಿಯಾಗಿದ್ದಾರೆ….
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.