ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಲ್ಲಿ ಮದ್ವೆ ಆಗ್ದೆ ಇರೋ ಯುವಕ,ಯುವತಿ ಒಂದೇ ಗಾಡಿಯಲ್ಲಿ ಓಡಾಡಿದ್ರೆ ಮುಗೀತು..?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವೊಂದು ದೇಶಗಳ ಕಾನೂನುಗಳೇ ತುಂಬಾ ವಿಚಿತ್ರ ನೋಡಿ.ಯಾಕಂದ್ರೆ ಈ ದೇಶದಲ್ಲಿ ಮದುವೆ ಆಗದೆ ಇರೋ ಹುಡುಗ ಹುಡುಗಿ ಜೊತೆಯಲ್ಲಿ ಒಂದೇ ಬೈಕಿನಲ್ಲಿ ಕುಳಿತು ಓಡಾಡುವ ಹಾಗಿಲ್ಲವಂತೆ.ಒಂದು ವೇಳೆ ಓಡಾಡಿದ್ರೆ ಕಾನೂನಿನ ಪ್ರಕಾರ ಅಪರಾಧವಂತೆ. ಇದಕ್ಕೆ ಕಾರಣ ಇದೆ. ಅವಿವಾಹಿತ ಯುವಕ ಯುವತಿಯರು ಒಂದೇ ಬೈಕಿನಲ್ಲಿ ಪ್ರಯಾಣಿಸಿದರೆ ಯೌವ್ವನ ಸಹಜವಾದ ತಪ್ಪುಗಳು ನಡೆಯಬಹುದೆಂಬ ಕಾರಣಕ್ಕೆ ಈ ದೇಶದಲ್ಲಿ ನಿಷೇಧವನ್ನು ಹೇರಲಾಗಿದೆಯಂತೆ. ಈ ಕಾನೂನು ಮಾಡಿರುವುದು ಎಲ್ಲಿ..? ಈ ಕಾನೂನನ್ನು ಇಂಡೋನೇಷ್ಯಾದಲ್ಲಿ…

  • ಸುದ್ದಿ

    ಆನೆಮರಿ ಮಗುವಿನಂತೆ ಬಾಟಲಿ ಹಿಡಿದು ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್.

    ಹೌದು. ಆನೆಮರಿಯೊಂದು ಓಡಿ ಬಂದು ಪುಟ್ಟ ಮಗುವಿನಂತೆ ಬಾಟಲಿಯಲ್ಲಿ ಹಾಲು ಕುಡಿಯುತ್ತಿರೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಾಗಿದೆ. ಈ ವಿಡಿಯೋ 39 ಸೆಕೆಂಡ್ ಇದ್ದು ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಲಾಗಿದೆ, ಇದುವರೆಗೂ ಈ ವಿಡಿಯೋವನ್ನು ಸಾವಿರಾರು ಬಾರಿ ನೋಡಿದ್ದಾರೆ. ತಾಯಿಯನ್ನು ಕಳೆದುಕೊಂಡಿರುವ ಈ ಪುಟ್ಟ ಆನೆಯನ್ನು ಶೆಲ್ಡ್ರಿಕ್ ವೈಲ್ಡ್ ಲೈಫ್ ಸಂಸ್ಥೆ ಸಿಬ್ಬಂದಿ ನೋಡಿಕೊಳ್ಳುತ್ತಿದೆ ಈ ಆನೆಮರಿಗೆ ದಿನನಿತ್ಯ ಹಾಲಿನ ಬಾಟಲಿನಲ್ಲಿ ಹಾಲನ್ನು ನೀಡುತ್ತಿದ್ದಾರೆ. ಈ ಆನೆಮರಿ ಹಾಲಿನ ಬಾಟಲ್ ಅನ್ನು ನೋಡಿದರೆ ಸಾಕು ತನ್ನ…

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…