ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಸುದ್ದಿ

    ವೀರ ಯೋಧ ಅಭಿನಂದನ್ ಅವರ ತಂದೆ ತಾಯಿಗಳನ್ನು ಕಂಡ ಜನ ಮಾಡಿದ್ದೇನು ಗೊತ್ತಾ?ಎಷ್ಟು ಗಂಟೆಗೆ ಭಾರತಕ್ಕೆ ಬರ್ತಾರೆ ಗೊತ್ತಾ?

    ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್‍ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…

  • ರಾಜಕೀಯ

    ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವಿಜಯಲಕ್ಷ್ಮಿ ಯಾರಿಗೆ..?ಈ ವರದಿಯಲ್ಲಿ ಏನಿದೆ ಗೊತ್ತಾ..?

    ಕರ್ನಾಕಟ ವಿಧಾನಸಭಾ ಕ್ಷೇತ್ರಗಳಲ್ಲಿ ಬಹಳ ಮುಖ್ಯ ಪಾತ್ರವಾಯಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರಿಗೆ ವಿಜಯಲಕ್ಷ್ಮಿ ಒಲಿಯುವುದು ಎನ್ನುವುದೇ ಯಕ್ಷಪ್ರಶ್ನೆಯಾಗಿದೆ

  • ಹಣ ಕಾಸು

    “ಪ್ರಧಾನ ಮಂತ್ರಿ ಅವಾಸ್ ಯೋಜನೆ”ಅಡಿಯಲ್ಲಿ ಸ್ವಂತ ಮನೆ ಪಡೆಯುವುದು ಹೇಗೆ?

    ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.