ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪಾತಾಳಕ್ಕೆ ಕುಸಿದ ಚಿನ್ನದ ಬೆಲೆ ಮತ್ತು ಚಿನ್ನ ಕೊಳ್ಳಲು ಸಾಲಾಗಿ ನಿಂತ ಜನರು, ವರ್ಷದಲ್ಲಿ ಇದೆ ಮೊದಲು.

    ಕಳೆದ ಮೂರೂ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಅತೀ ಹೆಚ್ಚು ಸುದ್ದಿಯಾಗುತ್ತಿರುವ ಸುದ್ದಿ ಅಂದರೆ ಅದೂ ಚಿನ್ನದ ಬೆಲೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿನ್ನದ ಬೆಲೆಯಲ್ಲಿ ಎಂದೂ ಕಾಣದ ಏರಿಕೆ ಕಂಡಿದ್ದು ಮೂರೂ ನಾಲ್ಕು ತಿಂಗಳುಗಳಿಂದ ಭಾರಿ ಸುದ್ದಿ ಮಾಡುತ್ತಿದೆ. ಇನ್ನು ಚಿನ್ನದ ಬೆಲೆಯ ಏರಿಕೆಯ ಕಾರಣ ಅದೆಷ್ಟೋ ಬಡವರು ತಮ್ಮ ಮನೆಯ ಮದುವೆ ಸಮಾರಂಭಗಳನ್ನ ಮುಂದೂಡಿದ್ದಾರೆ, ಇನ್ನು ಈ ತಿಂಗಳ ಆರಂಭದಿಂದ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿದ್ದೂ ಬಡದವರ ಮುಖದಲ್ಲಿ ಮಂದಹಾಸ ಮೂಡುವಂತೆ ಮಾಡಿದೆ….

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಹಣ ಕಾಸು

    ‘ಎಟಿಎಂ’ಗಳಲ್ಲಿ ‘2000ರೂ’ ನೋಟು ಸಿಗೋದು ಕಡಿಮೆಯಾಗಿದೆ! ಏನಾಗುತ್ತೆ ಅಂತ ನಿಮಗೇನಾದ್ರು ಗೊತ್ತಾ???

    ನೋಟ್ ಬ್ಯಾನ್ ಬಳಿಕ ಬಿಡುಗಡೆಯಾದ 2000 ರೂ ಮುಖಬೆಲೆಯ ನೋಟುಗಳನ್ನು ಸ್ವಲ್ಪ ದಿನಗಳಲ್ಲೇ ಬ್ಯಾನ್ ಮಾಡುತ್ತಾರೆಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಆರ್‍ಬಿಐ ಅಲ್ಲಗಳೆದಿತ್ತು. ಆದರೆ ಈದೀಗ ಕೆಲವು ವರದಿಗಳ ಪ್ರಕಾರ, 2000 ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಆರ್‍ಬಿಐ ನಿಲ್ಲಿಸಿದೆ ಎಂದು ವರದಿಯಾಗಿದೆ.

  • ಸುದ್ದಿ

    39ನೇ ವಸಂತಕ್ಕೆ ಕಾಲಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ ಹುಟ್ಟುಹಬ್ಬಕ್ಕೆ ಗೀತಾ ಟೀಸರ್ ರಿಲೀಸ್…!

    ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ…

  • ಸುದ್ದಿ

    ಕೋಲಾರದಲ್ಲಿ ಹೆರಿಗೆ ನೋವಿಂದ ಆಸ್ಪತ್ರೆಯಲ್ಲಿ ನೆಲದ ಮೇಲೆ 4 ಗಂಟೆ ನರಳಿದ ಮಹಿಳೆ, ವೀಡಿಯೋ ವೈರಲ್….!

    ಚಿನ್ನದ ನಾಡು ಕೆಜಿಎಫ್ ನ ಆಸ್ಪತ್ರೆಯಲ್ಲಿ ಗರ್ಭಿಣಿಯೊಬ್ಬಳು ಹೆರಿಗೆ ನೋವಿನಿಂಡ ಬಳಲುತ್ತಿದ್ದರೂ ಸೂಕ್ತ ಸಮಯಕ್ಕೆ ವೈದ್ಯರು ಶುಶ್ರೂಷೆ ಮಾಡದ ಕಾರಣ ತಾಯಿಯೊಬ್ಬಳು ತನ್ನ ಮಗುವನ್ನು ಕಳೆದುಕೊಂಡ ಅಮಾನವೀಯ ಘಟನೆ ನಡೆದಿದೆ. ಗರ್ಭಿಣಿ ಮಹಿಳೆ ಹೆರಿಗೆ ನೋವಿನಿಂದ ಒದ್ದಾಡುತ್ತಿರುವ ವೀಡಿಯೋ ದೃಶ್ಯಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಕೆಜಿಎಫ್ 8ನೇ ಬ್ಲಾಕ್‍ನ ರಿಯಾಜ್ ಎಂಬವರ ಪತ್ನಿ ಸಮೀನಾ ಅವರಿಗೆ ಸೋಮವ್ರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿದೆ. ಆಕೆಯನ್ನು ಕೆಜಿಎಫ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…