ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವೈರಲ್ ಆಯ್ತು ಧೋನಿ ತನ್ನ ಹೆಂಡತಿ ಸಾಕ್ಷಿಗೆ ಚಪ್ಪಲಿ ತೊಡಿಸುತ್ತಿರುವ ಈ ಫೋಟೋ..!

    ಹೊರಗಡೆ ಗಂಡನಾದವನು ಎಷ್ಟೇ ಫೇಮಸ್ ಆಗಿದ್ರೂ ಹೆಂಡತಿಗೆ ಮಾತ್ರ ಗಂಡನೇ ಎಂಬ ಗಾದೆಗೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿ ಹೊಸ ‘ಸಾಕ್ಷಿ’ಯಾಗಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಕೂಲ್ ಕ್ಯಾಪ್ಟನ್ ಮಾತ್ರ ಅಲ್ಲ, ಹೆಂಡತಿಗೆ ಒಳ್ಳೆ ಪತಿ ಕೂಡ ಎನ್ನುವುದನ್ನು ತೋರಿಸಿ ಕೊಟ್ಟಿದ್ದಾರೆ. ಟೀಂ ಇಂಡಿಯಾದ ಮಾಜಿ ನಾಯಕನಾದರೂ ಸಾರ್ವಜನಿಕ ಸ್ಥಳದಲ್ಲಿ ಪತ್ನಿ ಸಾಕ್ಷಿ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಧೋನಿ ಸರಳತೆ ಮೆರೆದಿದ್ದಾರೆ. ಧೋನಿ ಪತ್ನಿ ಕಾಲಿಗೆ ಚಪ್ಪಲಿ…

  • ಸುದ್ದಿ

    ಕೊಡಗು ನೆರೆ ಸಂತಸ್ತರಿಗೆ ನಿರ್ಮಿಸುತ್ತಿರೋ ಮನೆಗಳು ಚೆನ್ನಾಗಿಲ್ಲ ಎಂದು ಹೇಳಿಕೆ ನೀಡಿದ ಹರ್ಷಿಕಾ ಪೂಣಚ್ಚ….!

    ಕೊಡಗು ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ನಿರ್ಮಿಸುತ್ತಿರುವ ಮನೆಗಳು ಚೆನ್ನಾಗಿಲ್ಲ ಎಂದು ಸ್ಯಾಂಡಲ್‍ವುಡ್‍ನಟಿ, ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಬೇಸರ ವ್ಯಕ್ತಪಡಿಸಿದ್ದಾರೆ.ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಇತ್ತೀಚೆಗೆ ಕೊಡಗು ನೆರೆ ಸಂತ್ರಸ್ತರಿಗೆ ನಿರ್ಮಿಸುತ್ತಿರುವ ಮನೆಯ ಮಾದರಿಯನ್ನು ನೋಡಿದೆ. ಅದು ಚೆನ್ನಾಗಿಲ್ಲ. ಅವರಿಗೆ ಒಳ್ಳೆಯ ಮನೆ ನಿರ್ಮಿಸಿಕೊಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಪ್ರವಾಹ ನೈಸರ್ಗಿಕವಾಗಿ ಸಂಭವಿಸಿದೆ. ಯಾರೋ ತಾವಾಗಿಯೇ ಮಾಡಿಕೊಂಡಿದ್ದಲ್ಲ. ಹೀಗಾಗಿ ನೆರೆ ಸಂತ್ರಸ್ತರ ಸ್ವಾಭಿಮಾನಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಘಟನೆಯ ಬಳಿಕ ರಾಜ್ಯ ಸರ್ಕಾರ ಶೀಘ್ರವೇ ಮನೆ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ದಿವಾಕರ್ ರಿಯಾಜ್ ಮೇಲೆ ತನ್ನ ಸೇಡು ತೀರಿಸಿಕೊಂಡಿದ್ದು ಹೇಗೆ ಗೊತ್ತಾ…? ತಿಳಿಯಲು ಈ ಲೇಖನ ಓದಿ….

    ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.

  • ಆರೋಗ್ಯ, ಉಪಯುಕ್ತ ಮಾಹಿತಿ

    ಊಟವನ್ನ ಗಬ-ಗಬ ಅಂತ ತಿನ್ನುವ ಮುಂಚೆ ಈ ಲೇಖನ ಓದಿ…ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈಗ ಏನಿದ್ದರೂ ಎಲ್ಲವೂ ಪಾಸ್ಟ್ ಪಾಸ್ಟ್.   ಹೇಗಾಗಿದೆ ಎಂದರೆ ನೆಮ್ಮದಿಯಾಗಿ ಊಟ ಮಾಡಲು ಸಹ ಸಮಯವಿಲ್ಲದಂತಾಗಿದೆ. ಇದು ಯಾವ ಮಟ್ಟಕ್ಕೆ ಹೋಗಿದೆ ಅಂದ್ರೆ, ಊಟವನ್ನ ತಟ್ಟೆಗೆ ಹಾಕಿದ ಕೂಡಲೇ ಗಬ-ಗಬ ತಿಂದು ಕೈ ತೊಳೆಯುವವರೇ ಹೆಚ್ಚಾಗಿದ್ದಾರೆ. ಆದರೆ ಹೀಗೆ ಊಟವನ್ನ ಅಥವಾ ಆಹಾರವನ್ನ ತಿನ್ನುವುದರಿಂದ ಹಲವು ತೊಂದರೆಗಳನ್ನ ಎದುರಿಸ ಬೇಕಾಗುತ್ತದೆ. ಅವಸರ ಅವಸರವಾಗಿ ತಿನ್ನುವುದರಿಂದ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮವಾಗುತ್ತದೆ ಎಂದು ವರದಿಯೊಂದು ತಿಳಿಸಿದೆ. ಇತ್ತೀಚೆಗೆ ಹೊರಬಂದ…