ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ಸುದ್ದಿ

    ಖಳ ನಟ ಉದಯ್ ಗೆ ದೃವಾ ಆಮಂತ್ರಣ. ಮಿಸ್ ಯೂ ಮಚ್ಚಾ ಎಂದು ಗೆಳೆಯನ ನೆನೆದು ನೋವಲ್ಲು ಸಂತಸ ಕೊಟ್ಟ ದೃವಾ ಸರ್ಜಾ.

    ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…

  • ಸುದ್ದಿ

    ಇ-ಕೆವೈಸಿ ಮಾಡಿಸದಿದ್ದರೆ ರದ್ದಾಗಲಿದೆ ರೇಷನ್ ಕಾರ್ಡ್: ಆಗಸ್ಟ್ ನಿಂದ ಸಿಗಲ್ಲ ಪಡಿತರ…!

    ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…

  • ಸುದ್ದಿ

    ರವಿಚಂದ್ರನ್ ಇನ್ನು ಮುಂದೆ ಡಾ.ರವಿಚಂದ್ರನ್ : ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ ನಮ್ಮ ಕನಸುಗಾರ….!

    ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್,ಶಿವರಾಜ್ ಕುಮಾರ್ ನಂತರ ಕನ್ನಡದ ಮತ್ತೊಬ್ಬ ನಟ ಗೌರವ ಡಾಕ್ಟರೇಟ್  ಪಡೆಯಲಿದ್ದಾರೆ. ಅವರು ಬೇರೆ ಯಾರು ಅಲ್ಲ ಕ್ರೇಜಿ ಸ್ಟಾರ್ ರವಿ ಚಂದ್ರನ್. ಬೆಂಗಳೂರಿನ  ಸಿ ಎಮ್ ಆರ್ ವಿಶ್ವ ವಿದ್ಯಾನಿಲಯ ರವಿ ಚಂದ್ರನ್ ರಿಗೆ ಗೌರವ ಡಾಕ್ಟರೇಟ್  ನೀಡುತ್ತಿದೆ. ಈ ಹಿಂದೆ ರವಿಚಂದ್ರನ್ ಅಭಿಮಾನಿಗಳು ತಮ್ಮ ಪ್ರೀತಿಯ ನಟನಿಗೆ ಡಾಕ್ಟರೇಟ್ ನೀಡಬೇಕು ಎಂದು ತಮ್ಮ ಆಸೆ ವ್ಯಕ್ತ ಪಡಿಸಿದ್ದರು. ಇದೀಗ ಅವರ ಬಯಕೆ ಈಡೇರಿದೆ. ನವೆಂಬರ್ 3 ರಂದು ದೊಡ್ಡ ಕಾರ್ಯಕ್ರಮದ ಮೂಲಕ…

  • ಸುದ್ದಿ

    ನಿದ್ರೆ ಮಾಡೋಕೂ 13 ಲಕ್ಷ ರೂ ಸಂಬಳ ನೀಡುತ್ತಂತೆ ನಾಸಾ.., ಆದ್ರೆ ಕಂಡೀಷನ್ಸ್ ಅಪ್ಲೈ!

    ನವದೆಹಲಿ: ಕೆಲಸ ಮಾಡುವ ವೇಳೆ ನಿದ್ರೆ ಮಾಡಿ ಸಾಕಷ್ಟು ಜನ ಕೆಲಸ ಕಳೆದುಕೊಂಡಿದ್ದಾರೆ. ಆದರೆ ನಿದ್ರೆ ಮಾಡೋದೇ ಕೆಲಸವಾದ್ರೆ.. ಅದೂ ಅದಕ್ಕೆ ಲಕ್ಷ ಲಕ್ಷ ಸಂಬಳವಿದ್ರೆ..!ಇದು ಸಾಧ್ಯಾನಾ ಎಂದು ಮೂಗು ಮುರಿಯಬೇಡಿ.. ಖಂಡಿತಾ ಸಾಧ್ಯ. ಅದೂ ಕೂಡ ವಿಶ್ವದ ಪ್ರತಿಷ್ಠಿತ ಸಂಸ್ಥೆಯೊಂದು ನಿದ್ರೆ ಮಾಡುವವರಿಗೆ ಲಕ್ಷ ಲಕ್ಷ ರೂ ಸಂಬಳ ನೀಡುವುದಾಗಿ ಹೇಳಿದೆ, ಹೌದು ಅಧ್ಯಯನವೊಂದರ ನಿಮಿತ್ತ ಅಮೆರಿಕದ ಖ್ಯಾತ ಬಾಹ್ಯಾಕಾಶ ಸಂಸ್ಥೆ ನಾಸಾ ನಿದ್ರೆ ಮಾಡುವವರಿಗೆ 13 ಲಕ್ಷ ರೂ ಸಂಬಳ ನೀಡುವುದಾಗಿ ಘೋಷಣೆ ಮಾಡಿದೆ….

  • ಸುದ್ದಿ

    30 ಕಿ ಮೀ ದೂರದಲ್ಲಿರುವಆಸ್ಪತ್ರೆಗೆ ಕೇವಲ 18 ನಿಮಿಷಗಳಲ್ಲಿ ರಕ್ತ ರವಾನೆ : ಯಶಶ್ವಿಯಾಗಿ ನಡೆದ ಡ್ರೋನ್ ಪ್ರಯೋಗ……..

    ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್‍ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…