ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಸಮ್ಮಿಶ್ರ ಸರ್ಕಾರದಲ್ಲಿ ತಪ್ಪುಗಳಾಗಿವೆ ಅದು ಜೆಡಿಎಸ್ ಸರ್ಕಾರದ ಸಚಿವರು ಹಾಗೂ ಶಾಸಕರಿಂದ ಆಗಿವೆ ಇದನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರು ಬುಧವಾರ ಹೇಳಿದರು. ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ನಿನ್ನೆ ಹದ್ದು ಗಿಣಿ ಟ್ವೀಟ್ಗೆ ಬಗ್ಗೆ ಕಾಗವಾಡ ಮತಕ್ಷೇತ್ರದ ಮಂಗಸೂಳಿ ಗ್ರಾಮದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಇದ್ದಾಗೊಂದು, ಇಲ್ಲದಾಗೊಂದು ಹೇಳಿಕೆ ಸರಿಯಲ್ಲ, 14 ತಿಂಗಳು ಸಿಎಂ ಆಗಿದ್ದ ಸಂದರ್ಭದಲ್ಲಿ ಈ ಮಾತನ್ನು ಹೇಳಬೇಳಕಿತ್ತು….
ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ. ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಕುರುಕ್ಷೇತ್ರ’ ಸಿನಿಮಾದ ಆಡಿಯೋ ಬಿಡುಗಡೆ ಇದೇ ಭಾನುವಾರ (ಜುಲೈ 7) ನಡೆಯಲಿದೆ. ಈ ವಿಶೇಷವಾಗಿ ಸಿನಿಮಾದ ಹೊಸ ಪೋಸ್ಟರ್ ಹೊರ ಬಂದಿದೆ. ಆಡಿಯೋ ಬಿಡುಗಡೆ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಇಲ್ಲ ಎಂದು ಅಭಿಮಾನಿಗಳು ಬೇಸರ ಮಾಡಿಕೊಂಡಿದ್ದರು. ಆದರೆ, ಇದೀಗ ದರ್ಶನ್ ಪೋಸ್ಟರ್ ಮೂಲಕವೇ ಆಡಿಯೋ ಬಿಡುಗಡೆ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಸ್ವಾಗತ ಮಾಡಲಾಗಿದೆ. ಈ ಪೋಸ್ಟರ್ ನಲ್ಲಿ ಒಂದು ವಿಶೇಷ ಇದೆ. ಇದು ದರ್ಶನ್ ಅವರ 50 ಸಿನಿಮಾ. ಆದರೆ, ಈ ಹಿಂದೆ ಬಂದ ಪೋಸ್ಟರ್…