ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಸುದ್ದಿ, ಸ್ಪೂರ್ತಿ

    ವಿದೇಶಿ ಉದ್ಯೋಗವನ್ನ ಬಿಟ್ಟು ಬಂದು, ಈ ಒಂದು ಪ್ಲಾನ್ ನಿಂದ ಲಕ್ಷಾಧಿಪತಿಯಾದ ರೈತ, ಆ ಪ್ಲಾನ್ ಏನು ಗೊತ್ತಾ.

    ಮನುಷ್ಯ ಇಷ್ಟು ಅಭಿವೃದ್ಧಿ ಹೊಂದಿ ಈ ಹಂತಕ್ಕೆ ಬಂದಿದ್ದಾನೆ ಅಂದರೆ ಅದಕ್ಕೆ ಕಾರಣ ಆತನ ಸೂಕ್ಷ್ಮವಾದ ಬುದ್ದಿ ಮತ್ತು ಆತನ ಸೂಕ್ಷ್ಮ ಅವಲೋಕನೆ ಆಗಿದೆ. ಜೀವನದಲ್ಲಿ ಕೆಲವೊಮ್ಮೆ ನಾವು ತೆಗೆದುಕೊಳ್ಳುವ ಕೆಲವು ನಿರ್ಧಾರಗಳು ನಮ್ಮನ್ನ ಬಹಳ ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಅಥವಾ ನಮ್ಮನ್ನ ಪಾತಾಳಕ್ಕೆ ತಳ್ಳಬಹುದು, ಆದರೆ ಕೆಲವೊಮ್ಮೆ ನಾವು ಮಾಡುವ ಚಿಕ್ಕ ಯೋಚನೆಗಳು ನಮ್ಮ ಜೀವನವನ್ನ ಬದಲಾವಣೆ ಮಾಡುವ ಸಾಧ್ಯತೆ ಜಾಸ್ತಿ ಇರುತ್ತದೆ. ನಾವು ಹೇಳುವ ಈ ವ್ಯಕ್ತಿ 4 ಲಕ್ಷ ಸಂಬಳದ ಉದ್ಯೋಗವನ್ನ ಬಿಟ್ಟು…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಸುದ್ದಿ

    ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

    ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…