ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಆಧ್ಯಾತ್ಮ

    ಪೂಜೆಗೆ ತೆಂಗಿನಕಾಯಿಯನ್ನೇ ಏಕೆ ಅರ್ಪಿಸುತ್ತಾರೆ?ಅದರ ಹಿಂದಿನ ಉದ್ದೇಶ ಏನು ಗೊತ್ತಾ ನಿಮ್ಗೆ?

    ನಮ್ಮ ಭಾರತೀಯ ಹಿಂದೂ ಸಂಸ್ಕೃತಿಯು ಸನಾತನವಾಗಿದ್ದು, ನಮ್ಮ ಈ ಹಿಂದೂ ಸಂಸ್ಕೃತಿಯಲ್ಲಿ ತೆಂಗಿನ ಕಾಯಿಗೆ ವಿಶೇಷವಾದ ಮಹತ್ವವಿದೆ. ತೆಂಗಿನಕಾಯಿಯಲ್ಲಿ ಐದು ದೇವತೆಗಳಾದ ಶಿವ, ದುರ್ಗಾ, ಗಣಪತಿ, ಶ್ರೀರಾಮ ಮತ್ತು ಕೃಷ್ಣರ ಲಹರಿಗಳನ್ನು ಆಕರ್ಷಿಸುವ ಅವಶ್ಯಕತೆಗೆ ತಕ್ಕಂತೆ ಪ್ರಕ್ಷೇಪಿಸುವ ಸಾಮರ್ಥ್ಯವಿದೆ. ಈ ಕಾರಣದಿಂದ ತೆಂಗಿನ ಕಾಯಿಗೆ ವಿಶೇಷ ಮಾಹತ್ವ, ಮಹಿಮೆ ಇದೆ.

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ರಾಜಕೀಯ

    ಮಂಡ್ಯದಲ್ಲಿ ಸುಮಲತಾಗೆ ಭಾರಿ ಮುನ್ನಡೆ, ನಿಖಿಲ್‌ಗೆ ಹಿನ್ನಡೆ

    ಮಂಡ್ಯ, ಮೇ 22: ತೀವ್ರ ಜಿದ್ದಾಜಿದ್ದಿನ ಕದನ ನಡೆಯುತ್ತಿರುವ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಮತ್ತು ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ನಡುವಿನ ಪೈಪೋಟಿ ಕುತೂಹಲ ಕೆರಳಿಸಿದೆ. ಒಂದು ಸುತ್ತಿನ ಎಣಿಕೆಯಲ್ಲಿ ನಿಖಿಲ್ ಮುನ್ನಡೆ ಪಡೆದುಕೊಂಡರೆ ಸುಮಲತಾ ಮತ್ತೊಂದು ಸುತ್ತಿನಲ್ಲಿ ಬಲ ಪ್ರದರ್ಶನ ಮಾಡುತ್ತಿದ್ದಾರೆ. ಪ್ರಸ್ತುತ ಸುಮಲತಾ 40 ಸಾವಿರಕ್ಕೂ ಅಧಿಕ ಮತಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಇನ್ನೂ 12 ಸುತ್ತಿನ ಮತ ಎಣಿಕೆ ಬಾಕಿ ಇರುವುದರಿಂದ, ಸಂಪೂರ್ಣ ಚಿತ್ರಣವೇ ಬದಲಾಗುವ…

  • ಸುದ್ದಿ

    ಪೂರ್ಣ ಯುದ್ಧ ಸಂಭವ:ಭಾರತಕ್ಕೆ ಪಾಕ್ ಎಚ್ಚರ…..!

    ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಭಾರತದ ಸರ್ಕಾರದ ಕ್ರಮಕ್ಕೆ ಪಾಕಿಸ್ತಾನದಿಂದ ವಿರೋಧ ವ್ಯಕ್ತವಾಗಿದೆ. ಈ ಕ್ರಮ ಅಕ್ರಮವೆಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಕಿಡಿಕಾರಿದ್ದಾರೆ.ಭಾರತ ಕಾಶ್ಮೀರದ ವಿಚಾರದಲ್ಲಿ ತೆಗೆದುಕೊಂಡಿರುವ ಕ್ರಮ ಅಕ್ರಮ ಮತ್ತು ಏಕಪಕ್ಷೀಯವಾಗಿದೆ. ತನ್ನದಲ್ಲದ ಪ್ರದೇಶದ ಬಗ್ಗೆ ವಿಪರೀತ ಕಾಳಜಿ ತೋರಿಸುತ್ತಿರುವ ಭಾರತದ ವಿರುದ್ಧ ವಿಶ್ವಸಂಸ್ಥೆಗೆ ದೂರು ನೀಡುವುದಾಗಿ ಪಾಕ್ ತಿಳಿಸಿದೆ. ಅಧಿಕೃತ ಮಾಹಿತಿ ಪ್ರಕಾರ, ಮಲೇಷ್ಯಾದ ಮಹಾತಿರ್ ಮೊಹಮದ್ ಮತ್ತು ಟರ್ಕಿ ಅಧ್ಯಕ್ಷ ರಿಸೆಪ್ ತಯ್ಯಿಪ್ ಎರ್ಡೊಗನ್ ಜೊತೆ…