ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

    ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…

  • Uncategorized, ಸಿನಿಮಾ

    ರಾಜಕುಮಾರ ಚಿತ್ರ ಪ್ರದರ್ಶನ ಅರ್ಧಕ್ಕೆ ಸ್ಥಗಿತ……..!!!!!

    ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್‍ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್‍ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್‍ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ..ನಿಮ್ಮ ನಕ್ಷತ್ರ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ…

    ಸೋಮವಾರ, 23/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:- ದೂರದ ಗೆಳೆಯರನ್ನು ಅನಿರೀಕ್ಷಿತವಾಗಿ ಭೇಟಿ ಮಾಡುವಿರಿ. ಇದರಿಂದ ನಿಮ್ಮ ಬಾಳಿಗೆ ಹೊಸ ತಿರುವೊಂದು ದೊರೆಯಲಿದೆ. ಧರ್ಮಕಾರ್ಯಗಳಿಗೆ ಹಣವನ್ನು ಖರ್ಚು ಮಾಡುವಿರಿ. ಆರೋಗ್ಯದ ಕಡೆ ಗಮನ…

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…