ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಯುವತಿಯೊಬ್ಬಳು ಫೇಸ್‍ಬುಕ್ ನಲ್ಲಿ ಚಾಟ್ ಮಾಡಿ ವಾಟ್ಸಪ್ ನಲ್ಲಿ ಸ್ಪೆಷಲ್ ದೋಖಾ ಕೊಟ್ಟಳು..!ತಿಳಿಯಲು ಈ ಲೇಖನ ಓದಿ..

    ಆನ್‍ಲೈನ್ ನಲ್ಲಿ ಹುಡುಗಿ ಸಿಗುತ್ತಾಳೆ ಎಂದು ಹುಡುಗರು ಚಾಟ್ ಮಾಡುತ್ತಾ ಸ್ವಲ್ಪ ಯಾಮಾರಿದ್ರೂ ಲಕ್ಷ ಲಕ್ಷ ಹಣ ದೋಚುವವರು ಇದ್ದಾರೆ. ಇಂತಹ ಆನ್‍ಲೈನ್ ದೋಖಾ ಪ್ರಕರಣಗಳ ಉದಾಹರಣೆಗಳು ಸಾಕಷ್ಟಿದ್ದರೂ ಮತ್ತೆ ಕೆಲವರು ಆನ್‍ಲೈನ್ ನಲ್ಲಿ ಪರಿಚಯವಾದವರಿಂದ ಪದೇ ಪದೇ ಮೋಸ ಹೋಗುತ್ತಿರುತ್ತಾರೆ.

  • Sports

    ರಣಜಿ ಟ್ರೋಫಿ ಸಿಕೆ ನಾಯ್ಡು ಟ್ರೋಫಿ ಸೀನೀಯರ್ ವುಮೆನ್ಸ್ ಲೀಗ್ ಮುಂದೂಡಲಾಗಿದೆ

    ಬಿಸಿಸಿಐ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ವುಮೆನ್ಸ್ ಟಿ 20 ಲೀಗ್ ಅನ್ನು 2021-22 ಋತುವಿಗೆ ಮುಂದೂಡಿದೆ ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಹಿನ್ನೆಲೆಯಲ್ಲಿ 2021-22ರ ಸೀಸನ್‌ಗಾಗಿ ರಣಜಿ ಟ್ರೋಫಿ, ಕರ್ನಲ್ ಸಿ ಕೆ ನಾಯುಡು ಟ್ರೋಫಿ ಮತ್ತು ಸೀನಿಯರ್ ಮಹಿಳಾ ಟಿ20 ಲೀಗ್ ಅನ್ನು ಮುಂದೂಡುವುದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಂಗಳವಾರ ಪ್ರಕಟಿಸಿದೆ. ರಣಜಿ ಟ್ರೋಫಿ ಮತ್ತು ಕರ್ನಲ್ ಸಿ ಕೆ ನಾಯುಡು ಟ್ರೋಫಿ ಈ…

    Loading

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…