ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಭವಿಷ್ಯ

    ಶ್ರೀ ರಾಮ ನವಮಿ ಶುಭದಿನದಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…

  • ಆಧ್ಯಾತ್ಮ, ಜ್ಯೋತಿಷ್ಯ

    ಸಾಯಂಕಾಲದ ವೇಳೆ ದೇವರಿಗೆ ದೀಪ ಹಚ್ಚುವುದರಿಂದ ಏನಾಗುತ್ತೆ ಗೊತ್ತಾ..!

    ಹಿಂದಿನ ಕಾಲದಲ್ಲಿ ಸಂಜೆಯ ಹೊತ್ತು ಶುಭಂ ಕರೋತಿ ಎನ್ನುವ ಸಂಜೆಯ ಪ್ರಾರ್ಥನೆಯನ್ನ ಮಾಡ್ತಿದ್ರು, ಆದ್ರೆ ಈಗಿನ ಮಕ್ಕಳಿಗೆ ಸಂಜೆಯ ಹೊತ್ತು ಟಿ.ವಿ . ನೋಡುವುದಕ್ಕೆ ಸಮಯವಿರುವುದಿಲ್ಲ. ಎಲ್ಲೋ ಹಿಂದೂಗಳು ನಮ್ಮ ಹಿಂದೂ ಸಂಸ್ಕೃತಿ ಇಂದ ಆಚಾರ ಧರ್ಮಗಳಿಂದ ದೂರ ಸರಿಯುತ್ತಿದೇವೆ ಎನ್ನಿಸುತ್ತಿದೆ. ಆಚಾರಧರ್ಮಗಳನ್ನ ಪಾಲಿಸುವುದೇ ಆಧ್ಯತ್ಮೀಕತೆಗೆ ಅಡಿಪಾಯವಾಗಿದೆ. ಸಂಧ್ಯಾ ಕಾಲ ವೆಂದರೆ ಸೂರ್ಯೋದಯಕ್ಕೂ ಮೊದಲು, ಸೂರ್ಯಾಸ್ತದ ನಂತರ ೪೮ ನಿಮಿಷಗಳ ಸಮಯವನ್ನು ಸಂಧಿಕಾಲವೆಂದು ಅಥವಾ ಪರ್ವಕಾಲವೆಂದು  ಕರೆಯಲಾಗುತ್ತದೆ.ಸಂಧ್ಯಾ ಕಾಲ / ಸಂಜೆಯ ಸಮಯದಲ್ಲಿ ಪಾಲಿಸಬೇಕಾದ ಕೆಲವು ಉಚಿತ…

  • ಆಧ್ಯಾತ್ಮ

    ವಿಷ್ಣು ಸ್ವರೂಪನಾದ ಶ್ರೀ ಪಾಂಡುರಂಗ ವಿಠಲ ಭಕ್ತಿ ಪಂಥ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…

  • ಸುದ್ದಿ

    ಎಲ್ಐಸಿ ಪಾಲಿಸಿ ಹೊಂದಿರುವವರಿಗೆ ಇಲ್ಲಿದೆ ಒಂದು ಸಂತಸದ ಸುದ್ದಿ…!ಇದನ್ನೊಮ್ಮೆ ಓದಿ..,

    ಭಾರತೀಯ ಜೀವ ವಿಮಾ ನಿಗಮ ಪಾಲಿಸಿ ಹೂಡಿಕೆದಾರರ  ಹಣ ಭದ್ರವಾಗಿದೆ.ಸುಳ್ಳು ವದಂತಿಗಳನ್ನು  ನಂಬಬೇಡಿ ಎಂದು ನಿಗಮದಿಂದ ಸ್ಪಷ್ಟನೆ ನೀಡಲಾಗಿದೆ. ಭಾರತೀಯ ವಿಜಯ ವಿಮಾ ನಿಗಮ(ಎಲ್ಐಸಿ) ನಷ್ಟದಲ್ಲಿದೆ ನಡೆಯುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ  ಸುಳ್ಳು ಸುದ್ದಿಗಳು ಹರಿದಾಡುತ್ತಿರುವುದರ  ಕುರಿತಾಗಿ ಸ್ಪಷ್ಟನೆ ನೀಡಿರುವ ಎಲ್ಐಸಿ ಇದು ಸಂಪೂರ್ಣ ಸುಳ್ಳು ಎಂದು ಹೇಳಿಕೆ ನೀಡಿದೆ. ಎಲ್ಐಸಿ ಭಾರಿ ನಷ್ಟದಲ್ಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸಂಪೂರ್ಣ ಸುಳ್ಳಾಗಿದೆ.ಪಾಲಿಸಿದಾರರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಸಂಸ್ಥೆಯ ಆರ್ಥಿಕ ಶಕ್ತಿ ಉತ್ತಮವಾಗಿದೆ ಎಂದುಹೇಳಲಾಗಿದೆ,ಸುಳ್ಳು…