ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ರೆಸಿಪಿ

    ಮನೆಯಲ್ಲೇ ಕೆಲವೇ ಕ್ಷಣಗಳಲ್ಲಿ ಬಿಸಿ ಬಿಸಿ ಎಗ್ ಪೆಪ್ಪರ್ ಫ್ರೈ ಮಾಡಿ ತಿನ್ನಿ…ಮಾಡುವುದು ಹೇಗೆ?

    ರಜೆ ಬಂದರೆ ಸಾಕು ಮನೆಯಲ್ಲಿ ಎಲ್ಲರು ಇರುತ್ತಾರೆ. ಒಂದು ಕಡೆ ಎಲ್ರೂ ಇದ್ದರೆ ಸಾಕು ಏನಾದರೂ ಸ್ಪೈಸಿಯಾಗಿ ತಿನ್ನಲೂ ಕೇಳುತ್ತಾರೆ. ಪ್ರತಿದಿನ ಅದೇ ತಿಂಡಿ ಅಂತ ಬೇಸರ ಮಾಡಿಕೊಂಡು ತಿನ್ನುವುದಿಲ್ಲ. ಹೀಗಾಗಿ ಬೇಗ ತಯಾರಾಗುವ ಎಗ್ ಪೆಪ್ಪರ್ ಫ್ರೈ ಮಾಡುವ ವಿಧಾನ.. ಬೇಕಾಗುವ ಸಾಮಾಗ್ರಿಗಳು 1. ಮೊಟ್ಟೆ – 4    3. ಎಣ್ಣೆ – 2-3 ಚಮಚ3. ಮೆಣಸು – 1 ಚಮಚ   4. ಉಪ್ಪು – ರುಚಿಗೆ ತಕ್ಕಷ್ಟು5. ಕೊತ್ತಂಬರಿ ಸೊಪ್ಪು -ಸ್ವಲ್ಪ  6. ಅರಿಶಿಣ –…

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…