ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಉಪಯುಕ್ತ ಮಾಹಿತಿ

    ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

    ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ

  • ಸ್ಪೂರ್ತಿ

    ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿ ಜಾನುವಾರಗಳ ದಾಹ ನೀಗಿಸಿದ ಅನ್ನದಾತ. ಈ ಸುದ್ದಿ ನೋಡಿ.

    ಜಾನುವಾರುಗಳ ದಾಹ ನೀಗಿಸಿದ ಜಲದಾತ-ಸ್ವಂತ ವೆಚ್ಚದಲ್ಲಿ ಗೋಕಟ್ಟೆ ನಿರ್ಮಿಸಿದ ಅನ್ನದಾತ ಕಾಫಿನಾಡಿನ ವೀರಣ್ಣ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ವಿಟ್ಲಾಪುರದ ನಿವಾಸಿಯಾಗಿರುವ 63 ವರ್ಷದ ವೀರಣ್ಣ ಗೋಕಟ್ಟೆ ನಿರ್ಮಿಸಿದ್ದಾರೆ. 9ನೇ ತರಗತಿವರೆಗೆ ಮಾತ್ರ ಓದಿರುವ ವೀರಣ್ಣ, ಕೃಷಿಯೊಂದಿಗೆ ಮತ್ತು ಮೂಕ ಪ್ರಾಣಿಗಳ ದಿನನಿತ್ಯ ಸೇವೆ ಮಾಡುತ್ತಿದ್ದಾರೆ. ಅರೆಮಲೆನಾಡಾಗಿರುವ ಚಿಕ್ಕಮಗಳೂರಲ್ಲಿ ಬೇಸಿಗೆ ವೇಳೆ ಜಾನುವಾರುಗಳಿಗೆ ನೀರು ಸಿಗೋದು ಕಷ್ಟ ಆಗಿತ್ತು. ಕುಡಿಯಲು ನೀರು ಸಿಗದೇ ದನಕರು ಪರದಾಡೋದನ್ನು ನೋಡಲಾಗದ ವೀರಣ್ಣ, ಮೂರು ವರ್ಷದ ಹಿಂದೆ ಅರಣ್ಯ ಇಲಾಖೆ ಅನುಮತಿ ಪಡೆದು…

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.

  • ರೆಸಿಪಿ

    ಬೇಕರಿ ಸ್ಟೈಲ್ ಸಿಹಿ ಬೂಂದಿ & ಖಾರಾ ಬೂಂದಿ ಮಾಡುವ ವಿಧಾನ.

    ಸಿಹಿ ಬೂಂದಿ ಮಾಡಲು ಬೇಕಾದ ಪದಾರ್ಥಗಳು : ಕಡ್ಲೆ ಹಿಟ್ಟು 2 ಕಪ್, ಅಡುಗೆ ಸೋಡ 1/4 ಚಮಚ, ಉಪ್ಪು ಚಿಟಿಕೆ, ದ್ರಾಕ್ಷಿ 2 ಚಮಚ, ಗೋಡಂಬಿ 2 ಚಮಚ, ತುಪ್ಪ 2 ಚಮಚ, ಸಕ್ಕರೆ 1/2ಕಪ್, ಏಲಕ್ಕಿ ಪುಡಿ 1/2 ಚಮಚ, ಅಡುಗೆ ಎಣ್ಣೆ 2 ಕಪ್. ಮಾಡುವ ವಿಧಾನ : ಕಡ್ಲೆಹಿಟ್ಟು , ಉಪ್ಪುಚಿಟಿಕೆ , ಅಡುಗೆ ಸೋಡ ಚೆನ್ನಾಗಿ ಮಿಶ್ರ ಮಾಡಿ. ಸ್ವಲ್ಪ ಸ್ವಲ್ಪ ನೀರು ಚಿಮುಕಿಸಿ ,ಇಡ್ಲಿ ಹಿಟ್ಟಿನ ಹದಕ್ಕೆ ಕಲಸಿ…

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…