ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…
ಅರಿಶಿನ ಹಾಲು (ಹಾಲಿಗೆ ಅರಿಶಿನ ಸೇರಿಸಿ ಕುಡಿಯುವುದು) ಕುಡಿಯುವ ರೂಢಿ ನಮ್ಮ ಭಾರತೀಯ ಸಂಪ್ರದಾಯದಲ್ಲಿ ಮೊದಲಿನಿಂದಲೂ ಇದೆ. ಇದನ್ನು ಚಿನ್ನದ ಹಾಲು ಎಂದೂ ಕರೆಯುತ್ತಾರೆ. ಅದರ ಬಣ್ಣ ನೋಡಿ ಮಾತ್ರವಲ್ಲ, ಪ್ರಯೋಜನಗಳನ್ನು ನೋಡಿ. ಅತ್ಯದ್ಭುತ ಪೌಷ್ಠಿಕಾಂಶಗಳನ್ನು ಹೊಂದಿರುವ ಅರಿಶಿನ ಹಾಲನ್ನು ಕುಡಿಯುವುದರಿಂದ ಅನೇಕ ಕಾಯಿಲೆಗಳು ದೂರ ವಾಗುವುದಲ್ಲದೆ, ನಿಮ್ಮ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಪ್ರತಿದಿನ ಅರಿಶಿನ ಹಾಲನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಆಗುವ ಲಾಭಗಳು ಇಲ್ಲಿವೆ ನೋಡಿ ರಕ್ತವನ್ನು ಶುದ್ಧೀಕರಿಸುತ್ತದೆ : ಅರಿಶಿನ ಹಾಲು ರಕ್ತವನ್ನು ಶುದ್ಧೀಕರಿಸುತ್ತದೆ….
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…