ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿರಾಶಾದಾಯಕ ಸಮೀಕ್ಷೆ ಅಥವಾ ವರದಿಗಳು ನಿಮ್ಮನ್ನು ಅಸ್ತವ್ಯಸ್ತಗೊಳಿಸುವ ಸಾಧ್ಯತೆ ಇದೆ. ಆದರೆ ಸ್ಥೈರ್ಯ ಕಳೆದುಕೊಳ್ಳದೆ ಧೈರ್ಯವಾಗಿ ಅವನ್ನು ಸ್ವೀಕರಿಸಿ. ಕೆಲವೊಮ್ಮೆ ಸಮೀಕ್ಷೆಗಳು ಕೂಡಾ ತಪ್ಪಾಗುವ ಸಾಧ್ಯತೆ ಇದೆ. .ನಿಮ್ಮ…
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…