ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಯುವ ಜನರಿಗೆ ಟ್ಯಾಟೂ, ಹಚ್ಚೆಗಳು ಅಂದ್ರೆ ಸ್ವಲ್ಪ ಹೆಚ್ಚೇ ಹುಚ್ಚಿದೆ. ವಾಹನಗಳ ಮೇಲೆ ವಿಭಿನ್ನವಾದ ಸ್ಟಿಕ್ಕರ್ಗಳು ಪ್ರಯೋಗಿಸುವ ಬಗ್ಗೆಯೂ ಆಸಕ್ತಿ ಇರುತ್ತದೆ. ಆದ್ರೆ ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಕಾರು ಮತ್ತು ಬೈಕ್ಗಳ ಮೇಲೆ ಉಗ್ರ ಸ್ವರೂಪಿ ಆಂಜನೇಯನ ಚಿತ್ರ ರಾರಾಜಿಸುತ್ತಿದೆ. ರಾಜ್ಯದ ಸಾಕಷ್ಟು ಕಡೆಗಳಲ್ಲಿ ಈ ಭಜರಂಗಿ ಓಡಾಡುತ್ತಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ 90 ದಿನಗಳನ್ನು ಮುಗಿಸಿದೆ. ಈ ಕಾರ್ಯಕ್ರಮ ಮುಗಿಯಲು ಇನ್ನೂ ಕೆಲವು ದಿನಗಳು ಇರುವಾಗಲೇ ಭಾನುವಾರ ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಡಬಲ್ ಎಲಿಮಿನೇಟ್ ಆಗಿದ್ದಾರೆ. ಹೌದು.ಭಾನುವಾರ ನಟ ಸುದೀಪ್ ಅವರು ಪ್ರಿಯಾಂಕಾ ಮತ್ತು ಭೂಮಿ ಶೆಟ್ಟಿ ಇಬ್ಬರನ್ನು ಎಲಿಮಿನೇಟ್ ಮಾಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಇಬ್ಬರಿಗೂ ಸರ್ಪ್ರೈಸ್ ಕೊಟ್ಟಿದ್ದಾರೆ. ಮುಂದಿನ ವಾರ ಡಬಲ್ ಎಲಿಮಿನೇಷನ್ ಇದೆ. ಹೀಗಾಗಿ ಈ ವಾರ ಎಲಿಮಿನೇಟ್ ಇರಲಿಲ್ಲ. ಈ ವಿಚಾರ ಮನೆಯ ಸದಸ್ಯರಿಗೆ ಗೊತ್ತಿರಲಿಲ್ಲ….
ಜನಪ್ರಿಯ ಮೆಸೆಜಿಂಗ್ ಆಪ್ ವಾಟ್ಸಪ್ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್ಡೇಟ್ ವರ್ಷನ್ಗಳಲ್ಲಿ ನೂತನ ಫೀಚರ್ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್ನ ಫೀಚರ್ ಒಂದಕ್ಕೆ ಬ್ರೇಕ್ ಹಾಕಿದ್ದು, ಇದು ಐಓಎಸ್ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್ ಕಂಪನಿಯು IOS ಬೆಂಬಲಿತ ಐಫೋನ್ಗಳಲ್ಲಿ ಪ್ರೊಫೈಲ್ ಫೋಟೊಗಳನ್ನು ಸೇವ್ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…
ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು.
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಮೇ ತಿಂಗಳ 3ನೇ ವಾರದಲ್ಲಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಸಿದ್ದತೆ ನಡೆಸಿದ್ದು, ಈ ಬಾರಿ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ ಸಿದ್ದತೆಗಳು ಬಹುತೇಕ ಪೂರ್ಣ ಗೊಳಿಸಿರುವ ಆಯೋಗ ಏಪ್ರಿಲ್ ತಿಂಗಳ 2ನೇ ವಾರದಲ್ಲಿ ದಿನಾಂಕವನ್ನು ಘೋಷಣೆ ಮಾಡಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮತದಾರರ ಅಂತಿಮ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಕಾರಿಗಳು ಪೂರ್ಣಗೊಳಿಸಿರುವುದು, ಇವಿಎಂ ಯಂತ್ರ ಉಪಯೋಗಿಸುವ ಕುರಿತಂತೆ ತರಬೇತಿ, ಭದ್ರತೆ ಸೇರಿದಂತೆ ಚುನಾವಣೆಗೆ ಬೇಕಿರುವ ಪ್ರಕ್ರಿಯೆಗಳು…