ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇಂದು ಗುರುವಾರ, 15/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು.ನಿಧಾನವಾಗಿ ಇತರರ ಹೃದಯವನ್ನು ಗೆಲ್ಲಲು ನಿಮಗೆ ಸಾಧ್ಯವಾಗುತ್ತದೆ. ಕೆಲಸದಿಂದ ಆಗಾಗ್ಗೆ ಮನಸು ದೂರವಾಗುವ ಸಾಧ್ಯತೆಯಿರುತ್ತದೆ.ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ಮಾನಸಿಕ ದುಗುಡ ಉಂಟಾದೀತು ವೃಷಭ:- ಮುಖ್ಯವಾದ ಕೆಲಸವೊಂದಕ್ಕೆ ಸಲಹೆ…
ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…
ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಗುರುವಾರ, 08/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಮಂಗಳವಾರ, 06/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಭಾನುವಾರ, 04/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಇಂದು ಶನಿವಾರ, 03/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಒತ್ತಡದಿಂದ ಸರಿಯಾಗಿ ಆಹಾರ ಸೇವಿಸದೆ ದೇಹಾಲಸ್ಯ. ಹಣದ ಆಧಾಯ ಹೆಚ್ಚಾಗುತ್ತದೆ. ಉದ್ದೇಶಿಸಿದ ಕೆಲಸಕಾರ್ಯಗಳು ನಡೆಯಲಿವೆ. ನೀವು ನಂಬುವರರಿಂದ ನಿಜ ತಿಳಿಯುತ್ತದೆ.ಆರ್ಥಿಕ ವಿಚಾರದಲ್ಲಿ ಜಾಗ್ರತೆ. ವೃಷಭ:- ಅಪವಾದಗಳೂ ಬೆನ್ನತ್ತಿ ಬರಬಹುದು. ನಿರೀಕ್ಷಿತ ಮೂಲದಿಂದ ಧನಾದಾಯ. ಬಾಕಿಯಿರುವ ಕುಟುಂಬದ ಎಲ್ಲಾ ಸಾಲಗಳನ್ನು ತೀರಿಸಲು ಸಾಧ್ಯ. ತಂದೆಯಿಂದ ನಿಮಗೆ ನಿರೀಕ್ಷಿತ ಧನ ಸಹಾಯ ದೊರೆಯಲಿದೆ. ಪಿತ್ರಾಜಿತ ಆಸ್ತಿಗಳು ಒದಗಿಬರುತ್ತವೆ. ಆರ್ಥಿಕವಾಗಿ ಅಭಿವೃದ್ಧಿ. ಅತಿ ವೇಗದ ಚಾಲನೆ…
ಇಂದು ಶುಕ್ರವಾರ, 02/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಭಾರತದ ರಾಜ್ಯಗಳ ಬಿಜೆಪಿ ಸಂಸದರ ಜತೆ ಸಭೆ ನಡೆಸಿ, ಪಡಿತರ ವ್ಯವಸ್ಥೆಯ ಮೂಲಕ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಪದಾರ್ಥ ನೀಡುವ ಬದಲಿಗೆ ಅದರ ಸಬ್ಸಿಡಿ ಹಣವನ್ನು ನೇರವಾಗಿ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ.ಇದು ರೇಷನ್ ಕಾರ್ಡುದಾರರಿಗೆ ಲಾಭದಾಯಕವಾದರೆ ಕಾಳಸಂತೆಕೋರರ ಮೇಲೆ ನಿಯಂತ್ರಣ ಹಾಕಲಿದೆ.
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.