ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ರಾಜಕೀಯ

    ಮೋದಿ ನೇತೃತ್ವದ: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 2 ದಿನದಲ್ಲಿ 3.86 ಲಕ್ಷ ಕೋಟಿ ರೂ. ಲಾಭ!

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೇರುತ್ತಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು ಬಂಪರ್ ಲಾಭ ಗಳಿಸಿದ್ದಾರೆ.ನರೇಂದ್ರ ಮೋದಿ ಅವರು ಎರಡನೇ ಅವಧಿಗೆ ಪ್ರಧಾನಿಯಾಗಿ ಮರಳುತ್ತಿರುವುದು ಷೇರು ಮಾರುಕಟ್ಟೆಯಲ್ಲಿ ಭಾರಿ ಜಿಗಿತಕ್ಕೆ ಕಾರಣವಾಗಿದ್ದು, ಸೋಮವಾರ ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಪ್ಟಿ ಮತ್ತೊಂದು ದಾಖಲೆಯ ಎತ್ತರವನ್ನು ತಲುಪಿದೆ. ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಬಿಎಸ್ ಇ 871.9 ಅಂಕಗಳ ಜಿಗಿತವನ್ನು ದಾಖಲಿಸಿದ್ದು, ಸೋಮವಾರ…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಜೀವನಶೈಲಿ

    ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

    ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

  • ಉಪಯುಕ್ತ ಮಾಹಿತಿ

    ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ!

    ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ  ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…