ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಶ್ರೀ ಹನುಮ ಜಯಂತಿಯ ಶುಭಾಶಯಗಳು, ಈ ಶುಭ ದಿನದಂದು ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(20 ಡಿಸೆಂಬರ್, 2018) ಒತ್ತಡ ತೊಡೆದುಹಾಕಲು ಹಿತವಾದ ಸಂಗೀತವನ್ನುಆಲಿಸಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಥಿಯೇಟರ್ ಅಥವಾ ನಿಮ್ಮ…

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.

  • ಉಪಯುಕ್ತ ಮಾಹಿತಿ

    ಅನ್ನಪೂರ್ಣೇಶ್ವರಿ ತಾಯಿಗೆ ಈ ರೀತಿ ಮಾಡಿ ಸಾಕು, ಅನ್ನದ ಕೊರತೆ ಬರುವುದಿಲ್ಲ.

    ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

  • ಉಪಯುಕ್ತ ಮಾಹಿತಿ

    ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….