ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಭರ್ಜರಿ ಶಾಪಿಂಗ್ ಸ್ಟಾರ್ಟ್ ಮಾಡಿದ ಯಶ್ ಮತ್ತು ರಾಧಿಕಾ ಪಂಡಿತ್ ಇದಕ್ಕೆ ಕಾರಣ? ಇಲ್ಲಿದೆ ನೋಡಿ,.!

    ರಾಧಿಕಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದು . ಅಕ್ಟೋಬರ್ ಮೊದಲ ವಾರದಲ್ಲಿ ಅವರ ಮನೆಗೆ ತುಂಟ ಕೃಷ್ಣನೋ ಅಥವಾ ಮಹಾಲಕ್ಷ್ಮೀಯೋ ಬರುತ್ತಾರೆ. ಇತ್ತೀಚೆಗಷ್ಟೇ ಯಶ್ ಮಗಳ ಜೊತೆಗಿನ ವಿಡಿಯೋ ಶೇರ್ ಮಾಡಿದ್ದರು. ಆ ವಿಡಿಯೋದಲ್ಲಿ ಆಯ್ರಾ ಕ್ಯಾಮೆರಾ ನೋಡಿ, ತಂದೆ ಯಶ್ ಹೇಳಿಕೊಟ್ಟಂತೆ ಟಾಟಾ ಮಾಡುತ್ತಿದ್ದಳು. ಇವಳ ಚೂಟಿತನ ಕಂಡು ಎಲ್ಲರೂ ಆಶ್ಚರ್ಯಚಕಿತರಾಗಿದ್ದರು.  ಸ್ಯಾಂಡಲ್‌ವುಡ್‌ನ ಬೆಸ್ಟ್ಬ್ಯೂಟಿಫುಲ್ ದಂಪತಿ ಯಶ್ ಹಾಗೂರಾಧಿಕಾ ಪಂಡಿತ್. ಮದುವೆಯ ನಂತರದಲ್ಲಿರಾಧಿಕಾ ಸದ್ಯ ಸಿನಿಮಾಗಳಿಂದ ದೂರವಿದ್ದಾರೆ.ಯಶ್ ‘ಕೆಜಿಎಫ್ 2’ ಸಿನೆಮಾದಲ್ಲಿ ಬಿಜಿಯಿದ್ದಾರೆ. ಇವರಿಬ್ಬರಿಗೂ ಮುದ್ದಾದ ಆಯ್ರಾ ಎಂಬಮಗಳಿರೋದು ಗೊತ್ತೇ ಇದೆ. ಆಗಾಗದಂಪತಿ…

  • ಜ್ಯೋತಿಷ್ಯ

    ದಿನ‌ ಭವಿಷ್ಯ ಗುರುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕಾರ್ಯಕ್ರಮಗಳ ಸಫಲತೆಗೆ ಅನಿರೀಕ್ಷಿತ ವಲಯದಿಂದ ಭಾರೀ ಸಹಾಯ ದೊರೆಯುವುದು. ಇದರಿಂದ ಮನಸ್ಸಿಗೆ ಆನಂದ ಉಂಟಾಗುವುದು. ಸಾಮಾಜಿಕ ಕಾರ್ಯಕ್ಷೇತ್ರದಲ್ಲಿ ಗೌರವ ಆದರಗಳು ದೊರೆಯುವುದು.ಕಾರ್ಯಕ್ಷೇತ್ರದಲ್ಲಿನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಜೀವನಶೈಲಿ

    ಊಟದ ನಂತರ ತಾಂಬೂಲ ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳೆಯದಾ.?. ಕೆಟ್ಟದಾ..? ತಿಳಿಯಲು ಈ ಲೇಖನ ಓದಿ …

    ಊಟದ ನಂತರ ತಾಂಬೂಲ ಸೇವನೆಯಿಂದ ನಿಮ್ಮ ಆರೋಗ್ಯಕ್ಕೆ ಏನು ಲಾಭ: ವೀಳ್ಯದೆಲೆ ಅಥವಾ ವೀಳ್ಯೆಲೆ ಅನೇಕ ಔಷಧಿ ಗುಣಗಳಿಂದ ಕೂಡಿದ್ದು, ಆಯುರ್ವೇದ ವೈದ್ಯರು ಇದನ್ನು ಅಮೃತ ಸಮಾನವಾದ ವನಸ್ಪತಿ ಎಂದು ಗುರುತಿಸಿದ್ದಾರೆ.

  • ಸಾಧನೆ, ಸುದ್ದಿ

    7 ವರ್ಷ ಕಾದು, ಕೊನೆಗೂ ವಿಶ್ವದ ಅತೀ ಎತ್ತರದ ಬಿಲ್ಡಿಂಗ್ ಗೆ ಮಿಂಚು ಬಡಿಯೋದನ್ನ ಸೆರೆಹಿಡಿದ.

    ಸಂಯುಕ್ತ ಅರಬ್ ಎಮಿರೇಟ್ಸ್‌ (UAE) ಸದ್ಯ ಭಾರೀ ಮಳೆ, ಗುಡುಗು ಹಾಗೂ ಸಿಡಿಲುಗಳಿಗೆ ಸಾಕ್ಷಿಯಾಗಿದೆ. ಇದೇ ವೇಳೆ ಒಂದು ವಿಶಿಷ್ಟ ಚಿತ್ರವೊಂದನ್ನು ಸೆರೆಹಿಡಿದಿರುವ ಛಾಯಾಗ್ರಾಕನೊಬ್ಬ ತನ್ನ ಬಹುದಿನಗಳ ಕನಸೊಂದನ್ನು ಈಡೇರಿಸಿಕೊಂಡಿದ್ದಾನೆ. ಜಗತ್ತಿನ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾ ನೆತ್ತಿ ಮೇಲೆ ಸಿಡಿಲು ಬಡಿದಿದೆ.ಈ ಅದ್ಭುತ ಘಳಿಗೆಯನ್ನು ಸೆರೆ ಹಿಡಿದ ಝೋಹೆಯ್ಬ್ ಅಂಜುಮ್, ಈ ಘಳಿಗೆಗೆಂದು ಸತತ ಏಳು ವರ್ಷಗಳ ಕಾಲ ಈ ಕ್ಷಣಕ್ಕಾಗಿ ಕಾದು ಕುಳಿತಿದ್ದರಂತೆ. ದುಬಾಯ್‌ನಲ್ಲಿ ಮಳೆ ಆದಾಗಲೆಲ್ಲ ರಾತ್ರಿಗಳನ್ನು ಆಚೆಯೇ ಕಳೆಯುತ್ತಿದ್ದ ಈತನ…

  • India

    ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!

    ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…