ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…

  • ಸುದ್ದಿ

    ಚಳ್ಳಕೆರೆಯ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಪ್ರಯತ್ನ…..!

    ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗ್ರಾಮ ಪಂಚಾಯ್ತಿ ಪಿಡಿಓ ಪ್ರತಿಭಾ ಹಾಗೂ ಬಿಲ್ ಕಲೆಕ್ಟರ್ ಮಂಜುನಾಥ್ ನಿರ್ಲಕ್ಷ್ಯಕ್ಕೆ ಮನನೊಂದು ಕುಟುಂಬ ಈ ನಿರ್ಧಾರ…

  • ದೇಗುಲ ದರ್ಶನ, ದೇವರು

    ಪ್ರತಿ ದಿನ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಊಟ ಮಾಡುವವರ ಸಂಖ್ಯೆ ಎಷ್ಟು ಗೊತ್ತಾ, ನೋಡಿ ದೇಶದಲ್ಲೇ ಮೊದಲು.

    ಅನ್ನಧಾನಕ್ಕಿಂತ ಮಿಗಿಲಾದ ಧಾನ ಯಾವುದು ಇಲ್ಲ. ಹಸಿದು ಬಂದವರಿಗೆ ಒಂದು ಹೊತ್ತು ಊಟ ಹಾಕಿದರೆ ಸಾವಿರ ಜನ್ಮದ ಪುಣ್ಯ ಸಿಗುತ್ತದೆ. ಹೌದು ಮನುಷ್ಯನಿಗೆ ಎಷ್ಟೇ ಹಣವನ್ನು ಕೊಟ್ಟರು ಆತನಿಗೆ ತೃಪ್ತಿ ಅನ್ನುವುದೇ ಇರುವುದಿಲ್ಲ. ಹಸಿದು ಬಂದವರಿಗೆ ಹೊಟ್ಟೆ ತುಂಬಾ ಅನ್ನ ಹಾಕಿದರೆ ಯಾವುದೇ ಮನುಷ್ಯ ಕೂಡ ತೃಪ್ತಿಯಾಗುತ್ತಾನೆ. ನಮ್ಮ ದೇಶದಲ್ಲಿ ಇರುವ ಹಲವು ಪುಣ್ಯಕ್ಷೇತ್ರಗಳಲ್ಲಿ ಪ್ರಖ್ಯಾತಿ ಹೊಂದಿರುವ ನಮ್ಮ ಕರ್ನಾಟಕದ ಶ್ರೀ ಕ್ಷೆತ್ರ ಧರ್ಮಸ್ಥಳ ಎಂದು ಹೇಳಬಹುದು. ಸುಮಾರು ನಾಲ್ಕು ನೂರಕ್ಕೂ ಹೆಚ್ಚು ವರ್ಷಗಳಿಂದ ಧರ್ಮಸ್ಥಳದಲ್ಲಿ ನೆಲೆಸೇರುವ…

  • ಆರೋಗ್ಯ

    ದಾಳಿಂಬೆ ಹಣ್ಣು ತಿಂದರೆ ಏನಾಗುತ್ತದೆ ಎಂದು 90% ಜನರಿಗೆ ಗೊತ್ತೇ ಇಲ್ಲ, ಏನಿದರ ಮಹತ್ವ ಗೊತ್ತಾ.

    ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ…

  • ಕಾನೂನು

    ಈ ರಾಜ್ಯಕ್ಕೆ ಅನ್ವಯವಾಗುವ ಕಾನೂನು ರೂಪಿಸುವ ಅಧಿಕಾರ ಭಾರತದ ಸಂಸತ್‌ಗಿಲ್ಲ.!ಈ ರಾಜ್ಯದವರು ತೆರಿಗೆ ಕಟ್ಟೋ ಆಗಿಲ್ಲ!ಯಾಕೆ ಗೊತ್ತಾ?ಮುಂದೆ ಓದಿ ಎಲ್ಲರಿಗೂ ಶೇರ್ ಮಾಡಿ…

    ಕಾಶ್ಮೀರಿ ದ೦ಗೆಕೋರರು ಮತ್ತು ಪಾಕಿಸ್ತಾನ ಸರ್ಕಾರವು ಕಾಶ್ಮೀರಿ ಪ್ರಾ೦ತ್ಯದ ಮೇಲೆ ನಿತ೦ತ್ರಣವನ್ನು ಹೊ೦ದಲು ಹವಣಿಸುತ್ತಿದೆ.ಅ೦ತರಾಜ್ಯ ಸಮಸ್ಯೆಗಳ೦ತೆ, ಭಾರತ ಮತ್ತು ಪಾಕಿಸ್ತಾನ ನಡುವೆ ಕಾಶ್ಮೀರದ ಬಿಕ್ಕಟ್ಟು 1947 ರಿಂದ ಉದ್ಬವಿಸಿದ ಸಮಸ್ಯೆಯಾಗಿದೆ. ಕಾಶ್ಮೀರದಲ್ಲಿನ ಕೆಲವು ಕೋಮುವಾದಿಗಳು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಸೇರಿಸುವ೦ತೆಯು,ಕೆಲವು ಕಾಶ್ಮೀರಿಗಳೂ ತಾವೇ ಸ್ವತ೦ತ್ರರಾಗಲು ಹವಣೀಸುತ್ತಿದ್ದಾರೆ. ಆದ ಕಾರಣ ಭಾರತ ಸರ್ಕಾರ ಕಾಶ್ಮೀರದ ಬಿಕ್ಕಟ್ಟನ್ನು ಪರಿಹರಿಸುವುದಕ್ಕಾಗಿಯೇ ಹಲವು ಕಾನೂನು ನಿಯಮಗಳನ್ನು ಜಾರಿಗೆ ತ೦ದಿದೆ. ಭಾರತದ ರಾಜ್ಯವಾಗಿ ಕಾಶ್ಮೀರ ಗುರುತಿಸಿಕೊಂಡಿದ್ದರೂ, ಈ ರಾಜ್ಯಕ್ಕೆ ಪ್ರತ್ಯೇಕ ಸ್ಥಾನಮಾನವಿದೆ. ಭಾರತದ ಬೇರೆ ರಾಜ್ಯಗಳಿರುವ ಕಾನೂನು ಈ…

  • ಸುದ್ದಿ

    ಚಾಕುವಿನಿಂದ ಇರಿದು ಕ್ರಿಕೆಟಿಗನ ಬರ್ಬರ ಹತ್ಯೆ…ಕಾರಣ?

    ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್‍ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್‍ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…