ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರವಾಹದಿಂದ ಪಾರು ಮಾಡುವಂತೆ ಕೋರಿ 108 ಬಗೆಯ ಸಿಹಿ ಮಾಡಿ ದೇವಿಗೆ ವಿಶೇಷ ಪೂಜೆ…!

    ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…

  • ತಂತ್ರಜ್ಞಾನ

    ಕರ್ನಾಟಕ ಇನ್ನು ಮೂರ್ನಾಲ್ಕು ವರ್ಷಗಳಲ್ಲಿ ಕೇವಲ ಅರ್ಧಗಂಟೆಯ ದಾರಿಯಾಗಿಬಿಡುತ್ತದೆ…!ತಿಳಿಯಲು ಈ ಲೇಖನ ಓದಿ ..

    ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್‌ ಹೈಪರ್‌ಲೂಪ್‌ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್‌ ಸಮ್ಮಿಟ್‌ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್‌ ಖರ್ಗೆ ವರ್ಜಿನ್‌ ಹೈಪರ್‌ಲೂಪ್‌ ಒನ್‌ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.

  • inspirational

    ಪ್ರಯಾಣಿಕರ ಉಪಯೋಗಕ್ಕಾಗಿ ಆಟೋವನ್ನೇ ಮನೆಯಂತೆ ಮಾಡಿದ ಚಾಲಕ ಸಿಗುತ್ತೆ ಹಲವು ಸೌಲಭ್ಯ..!

    ಚಾಲಕರೊಬ್ಬರು ತನ್ನ ಆಟೋವನ್ನು ಮನೆಯಂತೆ ಮಾಡಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ನೀಡುತ್ತಿದ್ದು, ಇವರ ಈ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಸತ್ಯವನ್ ಗೈಟ್ ಅವರು ಪ್ರಯಾಣಿಕರ ಪ್ರಯಾಣ ಸುಖಕರವಾಗಿರಲಿ ಎಂದು ತಮ್ಮ ಆಟೋದಲ್ಲಿ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸಿದ್ದಾರೆ. ಸತ್ಯವನ್ ಅವರ ಆಟೋದಲ್ಲಿ ವಾಶ್‍ ಬೇಸಿನ್, ಮೊಬೈಲ್ ಫೋನ್ ಚಾರ್ಜಿಂಗ್ ಪಾಯಿಂಟ್, ಗಿಡಗಳು ಇನ್ನಿತರ ಸೌಲಭ್ಯಗಳು ಕಾಣಬಹುದು. ವಿಶೇಷ ಏನಂದರೆ ಸತ್ಯವನ್ ಅವರು ಹಿರಿಯ ನಾಗರಿಕರಿಗೆ ಒಂದು ಕಿ.ಮೀವರೆಗೆ ಸವಾರಿ ಮಾಡಲು ಯಾವುದೇ ಹಣ ಪಡೆಯುವುದಿಲ್ಲ. ಅಲ್ಲದೆ ಸತ್ಯವನ್…

  • ವ್ಯಕ್ತಿ ವಿಶೇಷಣ

    ಬರಗಾಲಕ್ಕೆ ಸೆಡ್ಡು ಹೊಡೆದು ಹೈನುಗಾರಿಕೆಯಲ್ಲಿ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿ ಪಡೆದ ಮಹಿಳೆ..!ತಿಳಿಯಲು ಈ ಲೇಖನ ಓದಿ..

    ಹೆಣ್ಣು ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧಿಸಬಹುದು ಎಂಬುದನ್ನ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಮಹಿಳೆಯೊಬ್ಬರು ನಿರೂಪಿಸಿದ್ದಾರೆ. ರಾಂಪುರ ಗ್ರಾಮದ ಕೃಷಿಕ ಕುಟುಂಬದ ಮಹಿಳೆ ರೋಜಾ ಬರಗಾಲಕ್ಕೆ ಸೆಡ್ಡು ಹೊಡೆದು ತಂತ್ರಜ್ಞಾನವನ್ನ ಅಳವಡಿಸಿಕೊಂಡು ಹೈನುಗಾರಿಕೆ ಮಾಡ್ತಿದ್ದಾರೆ. ಇದರಿಂದ ನಿತ್ಯ 500 ಲೀಟರ್ ಹಾಲು ಉತ್ಪಾದಿಸುವ ಮೂಲಕ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರೋಜಾ ಕಾರ್ಯಕ್ಕೆ ಅವರ ಪತಿಯು ಕೂಡ ಬೆಂಬಲವಾಗಿ ನಿಂತಿದ್ದಾರೆ. ನಿತ್ಯ 500 ಲೀಟರ್ ಹಾಲು ಉತ್ಪಾದಿಸಿ ಶಿಮುಲ್ ಡೈರಿಗೆ ಸರಬರಾಜು ಮಾಡುವ ಮೂಲಕ ಅಧಿಕ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ…ಇಂದು ನಿಮಗೆ ಗುರು ಒಲಿಯುತ್ತಾನೆಯೇ ನೋಡಿ ತಿಳಿಯಿರಿ…

    ಗುರುವಾರ, 29/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ತೆರಿಗೆ ಅಧಿಕಾರಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ಕೆಲಸದಲ್ಲಿ ಶ್ರದ್ಧೆ, ಪ್ರಾಮಾಣಿಕತೆಯಿಂದ ಮುನ್ನಡೆ ಇರುತ್ತದೆ. ಮನೆಯಲ್ಲಿ ಪಕ್ಕದವರ ಕಿರಿಕಿರಿಗಳಿಗೆ ತಲೆ ಕೆಟ್ಟು ಹೋಗುತ್ತದೆ. ಸಮಾಧಾನವಿರಲಿ. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ವೃಷಭ:- ಮನೆ ಮಾರಾಟ, ಫ್ಲಾಟ್‌ ಖರೀದಿಗಳಿಗೆ ಅವಸರಿಸದಿರಿ. ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ…

  • inspirational

    ನಿಮ್ಮ ನೆನಪೇ ನಿತ್ಯ ಜ್ಯೋತಿ ನಿಮ್ಮ ಸ್ಮರಣೆಯೇ ಅಮರ ಪ್ರೀತಿ. ಅಂಬಿಗೆ ಸುಮಲತಾ ಶುಭಾಶಯ

    ಇಂದು ಅಂಬರೀಶ್ ಅವರ 68ನೇ ಜನ್ಮದಿನವಾಗಿದ್ದು, ಈ ಹಿಂದೆ ಅವರ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದರು. ಅಂಬಿ ನಿಧನದ ನಂತರ ಅಭಿಮಾನಿಗಳು ಅವರ ಸಮಾಧಿ ಸ್ಥಳಕ್ಕೆ ತೆರಳಿ ಜನ್ಮದಿನವನ್ನು ಆಚರಿಸುತ್ತಿದ್ದರು. ಆದರೆ ಈ ಬಾರಿ ಕೊರೊನಾ ಲಾಕ್‍ಡೌನ್ ಕಾರಣದಿಂದ ಅದು ಸಾಧ್ಯವಾಗಿಲ್ಲ. ಸುಮಲತಾ ಅವರು ಟ್ವೀಟ್ ಮಾಡುವ ಮೂಲಕ ಅಂಬರೀಶ್ ಅವರಿಗೆ ಹುಟ್ಟುಹಬ್ಬದ ಶುಭಾಶಯವನ್ನು ತಿಳಿಸಿದ್ದಾರೆ. “ಅಂಬರೀಶ್ ಅವರು ಇಂದು 68ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ವಿಧಿ…