ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಫ್ರೈಡ್ ರೈಸ್, ನೂಡಲ್ಸ್ ಮತ್ತು ಗೋಬಿ ತಿನ್ನುತ್ತೀರಾ. ಎಚ್ಚರ ತಪ್ಪಿದರೆ ನಿಮ್ಮ ಜೀವಕ್ಕೆ ಆಪತ್ತು.!

    ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…

  • ಸುದ್ದಿ

    ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬಿತ್ತು ಬರೋಬ್ಬರಿ 47,500 ರೂ. ದಂಡ

    ಭುವನೇಶ್ವರ, ಸಂಚಾರಿ ನಿಯಮ ಉಲ್ಲಂಘನೆಗೆ ದಂಡವನ್ನು ಹೆಚ್ಚಿಸಿರುವುದರಿಂದ ವಾಹನ ಸವಾರರು ಕಕ್ಕಾಬಿಕ್ಕಿಯಾಗಿದ್ದು, ಕುಡಿದು ಆಟೋ ಚಾಲನೆ ಮಾಡಿರುವುದು ಸೇರಿದಂತೆ ವಿವಿಧ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಟೋ ಚಾಲಕನಿಗೆ ಬರೋಬ್ಬರಿ 47,500 ರೂ. ದಂಡ ವಿಧಿಸಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಕುಡಿದು ವಾಹನ ಚಾಲನೆ ಮಾಡಿರುವುದು, ಪರ್ಮಿಟ್, ಚಾಲನಾ ಪರವಾನಗಿ, ನೋಂದಣಿ ಸೇರಿದಂತೆ ತಿದ್ದುಪಡಿ ಕಾಯ್ದೆಯ ವಿವಿಧ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 47,500 ರೂ. ದಂಡ ವಿಧಿಸಲಾಗಿದೆ. ಭಾನುವಾರದಿಂದ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದು ಭುವನೇಶ್ವರದ ಪೊಲೀಸ್ ಅಧಿಕಾರಿಗಳು…

  • ರೆಸಿಪಿ

    106 ವರ್ಷದ ಈ ಅಜ್ಜಿ ವಿಶ್ವದ ಹಿರಿಯ ಯೂಟ್ಯೂಬ್ ಸ್ಟಾರ್..!ಈ ಅಜ್ಜಿ ಯೂಟ್ಯೂಬ್ ಸ್ಟಾರ್ ಆಗಿದ್ದು ಹೇಗೆ ಗೊತ್ತಾ?

    ಜಗತ್ತಿನಲ್ಲಿ ಯೂಟ್ಯೂಬ್ ವಿಡಿಯೋಗಳು ಸಖತ್ ಸದ್ದು ಮಾಡುತ್ತಿದ್ದು, ಯೂಟ್ಯೂಬ್‍ನಲ್ಲಿ ವಿವಿಧ ಬಗೆಯ ಅಡುಗೆಗಳನ್ನು ಹೇಳಿಕೊಡುವ ಅನೇಕ ಚಾನಲ್‍ಗಳಿವೆ. ಚೆಫ್‍ಗಳಿಂದ ಹಿಡಿದು ಗೃಹಿಣಿಯರೂ ಕೂಡ ಯೂಟ್ಯೂಬ್‍ನಲ್ಲಿ ಅಡುಗೆ ವಿಡಿಯೋಗಳನ್ನ ಹಾಕ್ತಿರ್ತಾರೆ. ಇಲ್ಲಿ ಯಾರ ಸಹಾಯವೂ ಇಲ್ಲದೇ ಸ್ಟಾರ್ ಆಗಬಹುದು. ತಮ್ಮದೇ ಚಾನಲ್ ಶುರು ಮಾಡಬಹುದು, ಹಣವನ್ನು ಸಂಪಾದನೆ ಮಾಡಬಹುದು. ಇದೇ ಮಾದರಿಯಲ್ಲಿ ಆಂಧ್ರ ಶತಾಯುಷಿ, 106 ವರ್ಷದ ಅಜ್ಜಿಯೊಬ್ಬರು ಹಳ್ಳಿ ಸ್ಟೈಲ್ ಅಡುಗೆಗಳ ಮೂಲಕ ಇಂಟರ್ನೆಟ್ ಸ್ಟಾರ್ ಆಗಿದ್ದಾರೆ.

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ಸುದ್ದಿ

    ನಮ್ಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು – ವೈರಲ್ ಫೋಟೋ ಹಿಂದಿನ ಸತ್ಯಾಂಶ…!

    ಭಾನುವಾರ ಇಂಗ್ಲೆಂಡ್‍ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್‍ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…

  • ಸುದ್ದಿ

    ಸರ್ಕಾರಿ ನೌಕರರಿಗೆ ನವೆಂಬರ್ ತಿಂಗಳಿನಲ್ಲಿ ಮೋದಿ ಸರ್ಕಾರದಿಂದ ಬಂಪರ್ ಕೊಡುಗೆ..! ಏನದು ಗೊತ್ತಾ?

    ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…