ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎರಡಕ್ಕಿಂತ ಹೆಚ್ಚು ಮದ್ವೆ ಆಗಿಲ್ಲ ಅಂದ್ರೆ, ಜೈಲಿಗೆ ಹೋಗಲು ರೆಡಿಯಾಗಿ!ಎಲ್ಲಿ ಗೊತ್ತಾ?ಮುಂದೆ ಓದಿ…

    ಒಂದು ಮದುವೆಯಾಗಿ ಸಂಸಾರ ಹೇಗಪ್ಪಾ ಮಾಡೋದು ಅನ್ನುತ್ತಿರುವ ಈ ದೇಶದ ಪುರುಷರಿಗೆ ಈ ದೇಶದ ಒಂದು ಕಾನೂನು ಬಿಸಿ ತುಪ್ಪದಂತಾಗಿದೆ.

  • ವಿಸ್ಮಯ ಜಗತ್ತು

    ಕೋತಿಯಿಂದ ನಾಯಿಗೆ ಸಿಕ್ಕ ಮಾತೃ ವಾತ್ಸಲ್ಯ..!ಇದು ಹೇಗೆ ಸಾಧ್ಯ ಅಂತೀರಾ…

    ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ. ಈ ದಿನದ ನಿಮ್ಮ ರಾಶಿಯ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ಆರೋಗ್ಯ ಚೆನ್ನಾಗಿರುತ್ತದೆ….

  • Cinema

    ರೂಮಿಗೆ ಬಾ ಎಂದ ನಿರ್ದೇಶಕ : ನಟಿ ಮಾಡಿದ್ದೇನು ಗೊತ್ತ..?

    ಇತ್ತೀಚೆಗೆ ವಿದ್ಯಾ ಬಾಲನ್ ಅವರು ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ತಮ್ಮ ಕೆರಿಯರ್ ಬಗ್ಗೆ ಹಾಗೂ ತಮಗಾದ ಕಾಸ್ಟಿಂಗ್ ಕೌಚ್ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. 2005ರಲ್ಲಿ ವಿದ್ಯಾ ಬಾಲಾನ್ ‘ಪರಿಣೀತಾ’ ಚಿತ್ರದ ಮೂಲಕ ಬಾಲಿವುಡ್‍ಗೆ ಎಂಟ್ರಿ ಕೊಟ್ಟಿದ್ದರು. ಇದಾದ ಬಳಿಕ ಅವರು ಬಾಲಿವುಡ್‍ನಲ್ಲಿ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದರು. ಸಂದರ್ಶನದಲ್ಲಿ ವಿದ್ಯಾ ತಾವು ನಟಿಯಾಗಲು ಎಷ್ಟು ಕಷ್ಟಪಟ್ಟಿದ್ದೇನೆ ಎಂಬ ವಿಷಯವನ್ನು ಈಗ ಹಂಚಿಕೊಂಡಿದ್ದಾರೆ. ಅಲ್ಲದೆ ಒಂದೇ ಸಮಯದಲ್ಲಿ ಒಂದಲ್ಲ, ಎರಡಲ್ಲ ಒಟ್ಟು 12 ಚಿತ್ರಗಳನ್ನು ಕಳೆದುಕೊಂಡಿದ್ದರ…