ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಮನರಂಜನೆ

    ಭೂಮಿಯನ್ನ ಎತ್ಕೊಂಡು ಹೋಗಿ ಗೇಟ್ ಬಳಿ ಬಿಟ್ಟ ವಾಸುಕಿ, ಶೈನ್

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್‍ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್‍ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…

  • Cinema

    ಶ್ರುತಿ ಹರಿಹರನ್ ಮಗಳ ನಾಮಕರಣ ಸಮಾರಂಭ : ಮಗಳ ಹೆಸರೇನು ಗೊತ್ತ?

    ಸ್ಯಾಂಡಲ್‍ವುಡ್ ನಟಿ ಶ್ರುತಿ ಹರಿಹರನ್ ಅವರು ತಮ್ಮ ಮಗಳ ನಾಮಕರಣವನ್ನು ನೆರವೇರಿಸಿದ್ದಾರೆ. ಸದ್ಯ ನಾಮಕರಣದ ಫೋಟೋವನ್ನು ಶ್ರುತಿ ಅವರ ಪತಿ ರಾಮ್ ಕಲರಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶ್ರುತಿ ಹರಿಹರನ್ ಮುದ್ದಿನ ಮಗಳು ಹೇಗಿದ್ದಾಳೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಆದ್ರೀಗ ಶ್ರುತಿ ಮಗಳ ಮೊದಲ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಶ್ರುತಿ ಪತಿ ರಾಮ್ ಮಗಳ ನಾಮಕರಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಮುದ್ದು ಮಗಳಿಗೆ ಶ್ರುತಿ ದಂಪತಿ ಇಟ್ಟ ಹೆಸರೇನು ಗೊತ್ತಾ?…

  • ವಿಸ್ಮಯ ಜಗತ್ತು

    ದಿನಕ್ಕೆ ಎರಡು ಮೂರು ಬಾರಿ ಹಾವುಗಳು ಕಚ್ಚಿದ್ರೂ ಸಹ, ಈ ಯುವತಿಗೆ ಏನೂ ಹಾಗಿಲ್ಲ..!ಇಲ್ಲಿವರೆಗೂ ಈಕೆ ಎಷ್ಟು ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾಳೆ ಗೊತ್ತಾ..?

    ಒಂದು ಬಾರಿ ಹಾವು ಕಚ್ಚಿದರೂ ಪರಂಧಾಮ ಸೇರುವವರ ಮಧ್ಯೆ ಇಲ್ಲೊಬ್ಬಾಕೆ ಯುವತಿ 34 ಬಾರಿ ಹಾವಿನಿಂದ ಕಚ್ಚಿಸಿಕೊಂಡೂ ಬದುಕುಳಿದಿದ್ದಾಳೆ. ಈಕೆಯನ್ನು ಕೊಲ್ಲಬೇಕು ಎಂದು ಅದೆಷ್ಟೋ ವಿಷಜಂತುಗಳು ಪ್ರಯತ್ನ ಪಟ್ಟರೂ ವಿಷಕಂಠನಂತೆ ಈಕೆ ವಿಷವೇರಿಸಿಕೊಂಡಳೇ ಹೊರತು ಸಾವನ್ನಪ್ಪಿಲ್ಲ.