ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯಲ್ಲಿನ ಪ್ರಶ್ನಾತೀತ ನಾಯಕರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿಯವರ ವರ್ಚಸ್ಸನ್ನೇ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಅಧಿಕಾರಕ್ಕೇರುವ ವಿಶ್ವಾಸದಲ್ಲಿದೆ. ಇದರ ಮಧ್ಯೆ ಪ್ರಧಾನಿ ಮೋದಿ ಮಧ್ಯ ಪ್ರದೇಶದ ಇಂದೋರ್ ನಲ್ಲಿ ಮಾತನಾಡುವ ವೇಳೆ, ಪಕ್ಷದಲ್ಲಿ ತಮ್ಮನ್ನು ಎಚ್ಚರಿಸುವ, ಬುದ್ಧಿವಾದ ಹೇಳುವ ಹಾಗೂ ಪ್ರಶ್ನಿಸುವವರು ಯಾರೆಂಬ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ. ನರೇಂದ್ರ ಮೋದಿಯವರು ಪ್ರಚಾರ ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ, ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ಜೊತೆ ಈ ಹಿಂದೆ ತಾವು ಪಕ್ಷದ ಕೆಲಸ ಮಾಡಿದ್ದು,…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಸಮಸ್ಯೆ ಏನೇ…