ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ದೇಶ-ವಿದೇಶ

    ಭಾರತದ ಈ ಪುಟ್ಟ ಬಾಲಕನ ಬುದ್ದಿವಂತಿಕೆ ಪ್ರಮಾಣ ಅಳೆಯಲು ವಿಜ್ನ್ಯಾನಿಗಳಿಗೂ ಕಷ್ಟವಾಗಿದೆ!ಹಾಗಾದ್ರೆ ಈ ಬಾಲಕನ ಸಾಧನೆ ಏನು ಗೊತ್ತಾ?

    ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.

  • ಮನರಂಜನೆ

    ಮ್ಯೂಸಿಕ್ ಮಾಂತ್ರಿಕ ಎರ್.ಆರ್ ರೆಹಮಾನ್ ರವರನ್ನು ಭೇಟಿ ಮಾಡಿದ ಹಳ್ಳಿ ಪ್ರತಿಭೆ ಗಂಗಮ್ಮ..!

    ಈಗಾಗಲೇ ಕನ್ನಡದ ಜೀ ವಾಹಿನಿಯ ಸರಿಗಮಪ ಶೋನಲ್ಲಿ ಹಾಡುತ್ತಿರುವ ಕೊಪ್ಪಳದ ಗಂಗಮ್ಮ ಕರ್ನಾಟಕದ ಮನೆ ಮಾತಾಗಿದ್ದಾರೆ.ಈಗ ಇವರು ಮ್ಯೂಸಿಕ್ ಮಾಂತ್ರಿಕ ಆಸ್ಕರ್ ಪ್ರಶಸ್ತಿ ವಿಜೇತ್ ಎರ್.ಆರ್ ರೆಹಮಾನ್ ಅವರನ್ನು ಗಂಗಮ್ಮ ಭೇಟಿ ಮಾಡಿದ್ದಾರೆ. ಸರಿಗಮಪ ಕಾರ್ಯಕ್ರಮದಲ್ಲಿ ಗಂಗಮ್ಮ ಹಾಡಿ ಎಲ್ಲರನ್ನು ಗಮನ ಸೆಳೆದಿರುವುದರ ಬಗ್ಗೆ ಎ.ಆರ್ ರೆಹಮಾನ್ ತಿಳಿದುಕೊಂಡಿದ್ದು, 500 ರೂಪಾಯಿಗೆ ಆರ್ಕೆಸ್ಟ್ರಾದಲ್ಲಿ ಹಾಡುತ್ತಿದ್ದ ಗಾಯಕಿ ಈಗ ರಾಜ್ಯಮಟ್ಟದಲ್ಲಿ ಹೆಸರು ಮಾಡುತ್ತಿರುವ ವಿಷಯ ಕೇಳಿ ಎ.ಆರ್ ರೆಹಮಾನ್ ಸಂತಸ ವ್ಯಕ್ತಪಡಿಸಿದ್ದಾರೆ. ಗಂಗಮ್ಮರನ್ನು ಎ.ಆರ್ ರೆಹಮಾನ್ ಭೇಟಿ ಮಾಡಿ…

  • ನೀತಿ ಕಥೆ

    ಸ್ವರ್ಗ..ನರಕಗಳ ನಡುವೆ ಇರುವ ವ್ಯತ್ಯಾಸವೇನೆಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಅದೊಂದು ಶಾಲೆ…ಅದರಲ್ಲಿ ಒಬ್ಬ ವಿದ್ಯಾರ್ಥಿಗೆ ಯಾವುದಾದರೂ ಹೊಸ ವಿಷಯವನ್ನು ತಿಳಿದುಕೊಳ್ಳುವು ದೆಂದರೆ ಬಹಳ ಇಷ್ಟ. ಈ ನಿಟ್ಟಿನಲ್ಲಿ ಒಂದು ದಿನ ಆ ಹುಡುಗ ತನ್ನ ಟೀಚರ್ ಬಳಿ ಸ್ವರ್ಗ ಹಾಗೂ ನರಕ ಎಂದರೇನು. ಇವೆರಡರ ನಡುವೆ ಇರುವ ವ್ಯತ್ಯಾಸವೇನು? ಎಂದು ಪ್ರಶ್ನಿಸುತ್ತಾನೆ.

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…