ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು-ಧರ್ಮ

    ದಕ್ಷಿಣದ ಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಾಸನದ ರಾಮನಾಥಪುರದ ಬಗ್ಗೆ ನಿಮಗೆ ತಿಳಿಯದ ಮಾಹಿತಿ…ತಿಳಿಯಲು ಈ ಲೇಖನ ಓದಿ…

    ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿಗೆ ಸೇರಿದ ಒಂದು ಪುಣ್ಯ ಕ್ಷೇತ್ರ ರಾಮನಾಥಪುರ . ಹಾಸನದಿಂದ ದಕ್ಕಿಣಕ್ಕೆ 49ಕಿ.ಮೀ ಹಾಗೂ ತಾಲೂಕು ಕೇಂದ್ರ ಅರಕಲಗೂಡಿನಿಂದ 19ಕಿ.ಮೀ ಅಂತರದಲ್ಲಿ ಕಾವೇರಿ ನದಿ ದಡದಲ್ಲಿದೆ. ಈ ಕ್ಷೇತ್ರವು ದಕ್ಷಿಣಕಾಶಿ ಎಂದು ಪ್ರಖ್ಯಾತಿಗೊಂಡ್ಡು ರಾರಾಜಿಸುತ್ತದೆ.

  • ಸುದ್ದಿ

    ಪೊಲೀಸರ ನಿರ್ಲಕ್ಷ್ಯ. ಪಾಕ್ ಪರ ಘೋಷಣೆ ಕೂಗಿದ್ದ ದೇಶದ್ರೋಹಿ ವಿದ್ಯಾರ್ಥಿಗಳ ಬಿಡುಗಡೆ!ಕಿಡಿಕಾರಿದ ವಕೀಲರು.

    ಪಾಕ್ ಪರವಾಗಿ ಘೋಷಣೆಯನ್ನು ಕೂಗಿದ್ದ ಕಾಶ್ಮೀರ ವಿದ್ಯಾರ್ಥಿಗಳಿಗೆ ಇಂದು ಜಾಮೀನು ನೀಡಿದೆ. ಹೌದು ಹುಬ್ಬಳಿಯ ನ್ಯಾಯಾಲಯ ಜೆಎಂಎಫ್‍ಸಿ-2 ಇಂದು ಜಾಮೀನಿನ ಮೇಲೆ ದೇಶದ್ರೋಹಿಗಳನ್ನು ಬಿಡುಗಡೆ ಮಾಡಿದೆ. ಇದು ಪೋಲೀಸರ ನಿರ್ಲ್ಯಕ್ಷ ಹಾಗೂ ಇವರ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳು ನ್ಯಾಯಾಲಯದಲ್ಲಿ ಜಾಮೀನಿನ ಮುಖಾಂತರ ಹೊರಗಡೆ ಬಂದಿದ್ದಾರೆ ಇದರ ವಿರುದ್ಧ ವಕೀಲ ಸಂಘದ ಅಧ್ಯಕ್ಷ ಅಶೋಕ್ ಕಿಡಿಕಾರಿದ್ದಾರೆ. ಹುಬ್ಬಳಿ ಗ್ರಾಮೀಣದ ಪೊಲೀಸರು ಸರಿಯಾದ ಸಮಯಕ್ಕೆ ಚಾರ್ಜ್ ಶೀಟ್ ಸಲ್ಲಿಸದೇ ಇರುವ ಕಾರಣ ನ್ಯಾಯಾಲಯ ದೇಶ…

  • ಮನರಂಜನೆ

    ಕಿಶನ್ ಕಣ್ಣೀರು ಹಾಕ್ತಿದ್ದಂತೆ, ವೇದಿಕೆ ಮೇಲೆ ಸ್ಪೆಷಲ್ ಗಿಫ್ಟ್ ನೀಡಿದ ಕಿಚ್ಚ.

    ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್‍ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್‍ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್‍ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….

  • ಜ್ಯೋತಿಷ್ಯ, ಭವಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…

  • ಉಪಯುಕ್ತ ಮಾಹಿತಿ

    ಮನೆಯಲ್ಲೇ ರೋಸ್ ವಾಟರ್ ಸುಲಭವಾಗಿ ತಯಾರಿಸುವ ವಿಧಾನ ಮತ್ತು ಅದರ ಉಪಯೋಗಗಳನ್ನು ತಿಳಿಯಿರಿ…

    ರೋಸ್ ವಾಟರ್ ತ್ವಚೆಯ ಆರೈಕೆ ಗೆ ಉತ್ತಮವಾದದ್ದು. ಇದನ್ನು ಮುಖಕ್ಕೆ ದಿನವೂ ಹಚ್ಚುವುದರಿಂದ ಕಲೆಗಳು ನಿವಾರಣೆಯಾಗುತ್ತವೆ. ಚರ್ಮದ ಕಾಂತಿ ಹೆಚ್ಚಾಗುತ್ತದೆ. ಸುಕ್ಕು ಗಟ್ಟುವುದು ನಿಲ್ಲುತ್ತದೆ. ಇದೂ ಕೇವಲ ಸೌಂದರ್ಯಕ್ಕೆ ಮಾತ್ರ ಒಳ್ಳೆಯದಲ್ಲ, ಇದರ ಪರಿಮಳ ನಮ್ಮ ಸ್ಟ್ರೆಸ್ ಅನ್ನು ದೂರವಾಗುತ್ತದೆ. ಮನಸ್ಸು ಇದರ ಸುವಾಸನೆಯಿಂದ ಹಗುರಾಗಿ ಹೊಸ ಚೈತನ್ಯ ದೊರಕುತ್ತದೆ. ಆದರೆ ಮಾರುಕಟ್ಟೆಯಲ್ಲಿ ಸಿಗುವ ರೋಸ್ ವಾಟರ್ ದುಬಾರಿ ಮತ್ತು ಅದರಲ್ಲಿ ಕಲಬೇರಿಕೆಯೂ ಇರಬಹುದು. ಮನೆಯಲ್ಲೇ ತಯಾರಿಸಿದ ರೋಸ್ ವಾಟರ್ ಸುರಕ್ಷಿತವಾಗಿರುತ್ತದೆ ಮತ್ತು ನಾವು ಕಡಿಮೆ ಕರ್ಚಿನಲ್ಲಿ…

  • ಜ್ಯೋತಿಷ್ಯ, ಭವಿಷ್ಯ

    ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಚಪ್ಪಲಿ ಸೇರಿದಂತೆ ಬೇರೆಯವರ ಈ ನಾಲ್ಕು ವಸ್ತುಗಳನ್ನು ಎಂದೂ ಬಳಸಬೇಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ..

    ದಿನ ನಿತ್ಯದ ಜೀವನದಲ್ಲಿ ನಾವು ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೂ  ಅನೇಕ ವಸ್ತುಗಳನ್ನು ನಾವು ಬಳಸುತ್ತಿರುತ್ತೇವೆ.ನಾವು ಹೀಗೆ ಬಳಸುವ ವಸ್ತುಗಳು ನಮ್ಮ ಜೀವನದ ಮೇಲೆ ಒಳ್ಳೆಯ ಮತ್ತು ಕೆಟ್ಟ ಪ್ರಭಾವವನ್ನು ಬೀರುತ್ತವೆ. ನಾವು ಸಾಮಾನ್ಯವಾಗಿ ನಮ್ಮ ಸ್ನೇಹಿತರ,ಸಂಭಂದಿಕರ ವಸ್ತುಗಳನ್ನು ಅದಲು ಬದಲು ಮಾಡಿಕೊಂಡು ಉಪಯೋಗಿಸುತ್ತಿರುತ್ತೇವೆ.ಆದರೆ ಜ್ಯೋತಿಷ್ಯದಲ್ಲಿ ಹೇಳಿರುವ ಪ್ರಖಾರ ಬೇರೆಯವರ ಕೆಲವೊಂದು ವಸ್ತುಗಳನ್ನು ಉಪಯೋಗಿಸುವುದರಿಂದ ಅವರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಅಂತ ಹೇಳಲಾಗಿದೆ. ಹಾಗಾದ್ರೆ ಬೇರೆಯವರ ಯಾವ ವಸ್ತುಗಳನ್ನು ಉಪಯೋಗಿಸುವುದರಿಂದ ನಮ್ಮ ಮೇಲೆ ಕೆಟ್ಟ…