ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊಟ್ಟ ಮಾತಿನಂತೆ ನಡೆದುಕೊಂಡ ನಟ ರಜನಿಕಾಂತ್‍,.ಇಷ್ಟಕ್ಕೂ ಆ ಮಾತಾದರೂ ಏನು ಗೊತ್ತಾ ,.??

    ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ  ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ  ಸಹಾಯವನ್ನು ಮಾಡಿದ್ದಾರೆ  ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್‍ ಬಗ್ಗೆ ನಿಮಗೆ ತಿಳಿದೇ  ಇದೆ  ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…

  • ಸುದ್ದಿ

    62 ಅಡಿ ಉದ್ದದ ಹನುಮನ ವಿಗ್ರಹ ಬಂದದ್ದು ಎಲ್ಲಿಂದ?ಶಿಲೆ ಸಿಕ್ಕಿದ್ದು ಹೇಗೆ?ಕೆತ್ತಿದ್ದು ಯಾರು?ಇಲ್ಲಿದೆ ಸಂಪೂರ್ಣ ಮಾಹಿತಿ ಓದಿ ಶೇರ್ ಮಾಡಿ…

    ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಸಿನಿಮಾ

    ದರ್ಶನ್ ಯಶ್ ಸಹ ನನ್ನ ಎರಡು ಮಕ್ಕಳು ಆದ್ರೂ ನಾನು ಅವರನ್ನು ಕರೆಸಿಕೊಳ್ಳುವುದಿಲ್ಲ ಅಂತ ಸುಮಲತಾ ಹೇಳಿದ್ದೇಕೆ ಗೊತ್ತಾ..?

    ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…