ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಆಧ್ಯಾತ್ಮ

    ಭಗವಾನ್ ಶಿವನ ಈ ವಸ್ತುಗಳು ಕನಸಿನಲ್ಲಿ ಬಂದ್ರೆ ಏನಾಗುತ್ತೆ ಗೊತ್ತಾ ???

    ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…

  • Cinema, ಸಿನಿಮಾ

    ಕೋನೆಗೂ ಬರಲೇ ಇಲ್ಲ BBC earth ಕಾರಣ ಕೇಳಿದರೆ ಶಾಕ್ ಆಗ್ತೀರಾ

    ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ಸುದ್ದಿ

    ಉಡುಪಿಯ ಅರಬ್ಬೀ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ…..ಕಾರಣ?

    ಜಿಲ್ಲೆಯಲ್ಲಿ ಅರಬ್ಬೀ ಸಮುದ್ರ ಬುಡಮೇಲಾಗಿದೆ. ನೀಲಿ ಸಮುದ್ರ ಈಗ ಕಪ್ಪು ಸಮುದ್ರವಾಗಿದೆ. ದಡಕ್ಕೆ ಬರುವ ಅಲೆಗಳು, ನಡು ಸಮುದ್ರದ ಚಿತ್ರಣ ಯುರೋಪಿನ ಸಮುದ್ರವನ್ನು ಹೋಲುತ್ತಿದೆ. ಮಳೆಯ ರೌದ್ರನರ್ತನದ ಬಳಿಕ ಇದೀಗ ಅರಬ್ಬೀ ಸಮುದ್ರ ಕಪ್ಪುಬಣ್ಣಕ್ಕೆ ತಿರುಗಿದೆ. ಸಾಮಾನ್ಯವಾಗಿ ಪೂರ್ಣಪ್ರಮಾಣದ ಗಾಳಿಮಳೆಯಾದಾಗ ಸಮುದ್ರ ಪ್ರಕ್ಷುಬ್ಧಗೊಳ್ಳುತ್ತದೆ. ಅಲೆಯ ಅಬ್ಬರವೂ ಜೋರಾಗಿ ಕಡಲ ನೀರು ಸಂಪೂರ್ಣ ಉಲ್ಟಾಪಲ್ಟಾವಾಗುತ್ತದೆ. ಈ ಸಂದರ್ಭದಲ್ಲಿ ಸಮುದ್ರದ ಮರಳು, ಅಲೆಯಲ್ಲಿ ಮಿಶ್ರಣಗೊಂಡಾಗ ಸಮುದ್ರ ಕಪ್ಪು ಬಣ್ಣಕ್ಕೆ ತಿರುಗಿದಂತೆ ಭಾಸವಾಗುತ್ತದೆ. ಇದು ನದಿಗಳ ನೀರು ಸಂಗಮಗೊಳ್ಳುವ ಅಳಿವೆ ಬಾಗಿಲ…

  • ಸುದ್ದಿ

    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಮನೆ ಖರೀದಿಸುವವರಿಗೆ ಬಂಪರ್ ಕೊಡುಗೆ..!ಇದನ್ನೊಮ್ಮೆ ಓದಿ..

    ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ  ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…