ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2,೦೦೦ ರೂ ಹಣ ಸಂದಾಯ ಮಾಡುವ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಆರಂಭ ಮಾಡಲಾಗುವುದು, ಕುಟುಂಬಗಳಿಗೆ ಹಣ ಸಂದಾಯ ಮಾಡುವ ಮೊದಲು ಎಸ್.ಎಂ.ಎಸ್ ಮಾಹಿತಿ ನೀಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1.28 ಕೋಟಿ ಕುಟುಂಬಗಳಿದ್ದು ಪಡಿತರ ಚೀಟಿಯಲ್ಲಿ ಮನೆಯ ಯಜಮಾನಿಗೆ ಹಣ ಸಂದಾಯ ಅಗಲಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ನೋಂದಣಿ ಆರಂಭ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…
ಮನಸ್ಸಿನಲ್ಲಿ ದೃಢವಾದ ನಿರ್ಣಯವು ಇದ್ದಲ್ಲಿ ಯಾವುದೇ ಕೆಲಸ ಕಷ್ಟವಲ್ಲ .ನಿಮ್ಮಲ್ಲಿ ಪ್ರತಿಭೆ ಇದ್ದು,ಗುರಿ ಅನ್ನುವ ಛಲ ಹೊಂದಿದ್ದರೆ ನಿಮ್ಮನ್ನು ಜಗತ್ತಿನ ಯಾವುದೇ ಶಕ್ತಿಯು ತಡೆಯಲಾರದು ಎಂಬ ಮಾತಿದೆ. ಆದ್ರೆ ಎಷ್ಟೇ ತೊಂದರೆಗಳು ಬರ್ರ್ಲಿ ಯಾವುತ್ತು ನಮ್ಮ ಧೈರ್ಯವನ್ನು ನಾವು ಬಿಡಬಾರದು ಎಂಬ ಮಾತಿದೆ. ಈ ಮಾತಿಗೆ ಉದಾಹರಣೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ‘ಪದ್ಮಶಿಲಾ ತಿರುಪಡೆ’. ಇವರು ತಮ್ಮ ಕಷ್ಟದ ದಿನಗಳಲ್ಲೂ, ಸೋಲನ್ನು ಒಪ್ಪಿಕೊಳ್ಳದೆ,ದೇಶದ ಎಲ್ಲಾ ಮಹಿಳೆಯರಿಗೂ ಸ್ಪೂರ್ತಿಯಾಗಿದ್ದಾರೆ. ಯಾರು ಈ ಮಹಿಳೆ… ಸಾಧನೆ ಅನ್ನುವುದು ಸಾಮಾನ್ಯವಾದ ಕೆಲಸವಲ್ಲ,…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಇದು ಬಾಲಗಂಗಾಧರನಾಥ ಸ್ವಾಮೀಜಿ ಮಹಾ ಸಮಾಧಿಯಾದ ಬಳಿಕ ಆದಿ ಚುಂಚನಗಿರಿ ಮಠದ 72ನೇ ಪೀಠಾಧಿಕಾರಿಯಾದ ನಿರ್ಮಲಾನಂದನಾಥ ಸ್ವಾಮೀಜಿ ಪೂರ್ವಾಶ್ರಮದ ವೃತ್ತಾಂತ.
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ರಾಜ್ಯದಲ್ಲಿ ಹೊಸ ಮೋಟಾರು ವಾಹನ ಕಾಯ್ದೆ ಮಂಗಳವಾರವೇ ಜಾರಿಗೆ ಬಂದಿದೆ. ಸಂಚಾರ ನಿಯಮಗಳನ್ನು ಕೇರ್ ಮಾಡದ ವಾಹನ ಸವಾರರು ಭಾರೀ ದಂಡ. ದಂಡಕ್ಕೆ ಹೆದರಿ ರಸ್ತೆಗಿಳಿಯದ ವಾಹನಗಳು, ಒಡಿಶಾದಲ್ಲಿ ಪೆಟ್ರೋಲ್, ಡೀಸೆಲ್ ಬೇಡಿಕೆ ಕುಸಿತಹೊಸ ಮೋಟಾರು ವಾಹನ ಕಾಯ್ದೆ ಜಾರಿಯಾದ ನಂತರ ಟ್ರಾಫಿಕ್ ಪೊಲೀಸರು ವಿಧಿಸುತ್ತಿರುವ ದಂಡಗಳನ್ನು ನೋಡಿ ಬೆಚ್ಚ ಬಿದ್ದಿರುವ ವಾಹನ ಸವಾರರು ಹಲವರು ತಮ್ಮ ವಾಹನಗಳನ್ನು ಮನೆಯಿಂದ ಹೊರಗೆ ತರುತ್ತಿಲ್ಲವಂತೆ. ಇದರ ಪರಿಣಾಮ ಪೆಟ್ರೋಲ್, ಡೀಸೆಲ್ ಬೇಡಿಕೆಯಲ್ಲಿ ಗಣನೀಯವಾಗಿ ಕಡಿಮೆಯಾಗಿದೆಯಂತೆ. ಹೌದು ಒಡಿಶಾದಲ್ಲಿ ಪೆಟ್ರೋಲ್…
ರಾಜ್ಯ ಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…