ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಶ್ರದ್ಧಾಂಜಲಿ

    ಪ್ರಧಾನಿ ನರೇಂದ್ರ ಮೋದಿಯವರ ತಾಯಿ ನಿಧನ

    ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ  ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ‌ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ  ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…

  • ಮನರಂಜನೆ, ಸುದ್ದಿ

    6 ವರ್ಷಗಳ ಪಯಣ ಮುಗಿಸಿದ ಎಲ್ಲರ ಮನಗೆದ್ದ ಅಗ್ನಿಸಾಕ್ಷಿ ಧಾರಾವಾಹಿ. ಈ ಧಾರಾವಾಹಿ ಹುಟ್ಟಿದ್ದು ಹೇಗೆ?

    2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಕ್ಕಳು ಶುಭ ವಾರ್ತೆಯನ್ನು ತರಲಿದ್ದಾರೆ. ವಿಶೇಷವಾದ ಸಂತೋಷ ಸಮಾಧಾನಗಳು ನಿಮ್ಮದಾಗುವುದು. ಬಾಕಿ ಬರಬೇಕಾಗಿದ್ದ ಹಣಕಾಸು ಬರುವ ಸಾಧ್ಯತೆ ಇರುತ್ತದೆ. ಆರೋಗ್ಯ ಉತ್ತಮವಾಗಿರುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ…

  • inspirational

    ಹೆಚ್ಚು ಅನ್ನ ತಿನ್ನುವುದರಿಂದ ಏನಾಗುತ್ತೆ, ಹಲವು ಜನರಿಗೆ ಈ ಸತ್ಯಗಳೇ ಗೊತ್ತಿಲ್ಲ.

    ಪ್ರಪಂಚದಲ್ಲಿ ಅತಿ ಹೆಚ್ಚು ಮಂದಿ ತಮ್ಮ ಊಟದಲ್ಲಿ ಅನ್ನವನ್ನು ಹೆಚ್ಚು ಬಳಸುತ್ತಾರೆ. ಅಕ್ಕಿ ಪ್ರಪಂಚದ ಅರ್ಧಕ್ಕಿಂತಲೂ ಹೆಚ್ಚು ಜನಸಂಖ್ಯೆಯ ಮುಖ್ಯ ಅಂಶವಾಗಿ ಬಳಸುವ ವಿಶಿಷ್ಟ ಧಾನ್ಯವಾಗಿದೆ, ಯಾವುದೇ ಸುವಾಸನೆ ಮತ್ತು ಮಸಾಲೆಗೆ ಹೊಂದಿಕೊಳ್ಳುವ ಸಾಮರ್ಥ್ಯದ ಕಾರಣದಿಂದ ಭಾಗಶಃ ಭಾಗವಾಗಿದೆ. ಯಾವುದೇ ವಿಧದ ತಿನಿಸುಗಳಲ್ಲಿ ಮೌಲ್ಯದ ಅಂಶವಾಗಿ ಕಾರ್ಯನಿರ್ವಹಿಸುವುದಾದರೆ, ಅಕ್ಕಿ ಒಂದು ಚೆವ್ನೆಸ್ ಮತ್ತು ಮೃದುವಾದ ವಿನ್ಯಾಸವನ್ನು ಹೊಂದಿರುತ್ತದೆ, ಅದು ಊಟಕ್ಕೆ ಪದಾರ್ಥವನ್ನು ಸೇರಿಸುತ್ತದೆ ಮತ್ತು ಅನೇಕ ವಿಧದ ಊಟದ ಯೋಜನೆಗಳನ್ನು ಪೂರೈಸುತ್ತದೆ. ಇನ್ನು ನಮ್ಮ ದೇಹಕ್ಕೆ ಬೇಕಾದ…