ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಮನೆಯಲ್ಲಿ ಈ ಶಂಖ ಇದ್ದರೆ ಏನಾಗುತ್ತೆ ಗೊತ್ತಾ.!?

    ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…

  • ಆಧ್ಯಾತ್ಮ

    ತುಳಸಿ ಗಿಡದಿಂದ ಮನೆಯಲ್ಲಿ ನಡೆಯಬಹುದಾದ, ಒಳ್ಳೆಯ ಮತ್ತು ಕೆಟ್ಟ ವಿಷಯಗಳ ಬಗ್ಗೆ ತಿಳಿದುಕೊಳ್ಳಬಹುದಂತೆ..!ಅದು ಹೇಗೆ ಗೊತ್ತಾ..?

    ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಎಲ್ಲಾ ಕಾಯಿಲೆಗಳಿಗೆ ಔಷಧಿಗಳು ಅಡುಗೆ ಮನೆಯಲ್ಲಿ ದೊರೆಯುತ್ತವೆ! ತಿಳಿಯಲು ಈ ಲೇಖನ ಓದಿ…

    ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ. ಅಡುಗೆ ಮನೆಯಲ್ಲೇ ಇದೆ ಆರೋಗ್ಯ. ದೊರೆಯುವ ಔಷಧಿಗಳು ಇಲ್ಲಿವೆ ಓದಿ.

  • ಸುದ್ದಿ

    ಶಾಕಿಂಗ್ ನ್ಯೂಸ್ : ಪ್ರವಾಸಿಗರಿಗೆ ಇನ್ಮುಂದೆ ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ…!

    ಆಗ್ರಾ: ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ… ಹೌದು…. ಪ್ರೇಮಸೌಧ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಿಗರು ತಾಜ್ ಮಹಲ್ ಪ್ರವೇಶ ಮಾಡಿದ ಮೂರುಗಂಟೆಯೊಳಗೆ ಅಲ್ಲಿಂದ ಹೊರಗೆ ಹೋಗಬೇಕು. ಇಲ್ಲವಾದಲ್ಲಿ ದಂಡ ಕಟ್ಟಬೇಕಾಗುತ್ತದೆ. ಈ ಬಗ್ಗೆ ಭಾರತೀಯ ಪುರಾತತ್ವ ಇಲಾಖೆ ಹೊಸ ನಿಯಮದ ಆದೇಶ ಹೊರಡಿಸಿದ್ದು, ತಾಜ್ ಮಹಲ್ ಗೆ…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…