ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಸುದ್ದಿ

    ದೇವಸ್ತಾನದಲ್ಲಿ ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅನಾರೋಗ್ಯ…!

    ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಶಿರಾ ತಾಲೂಕಿನ ವೀರಭದ್ರ (16) ಮೃತ ಬಾಲಕ. ಗಂಗಾಧರ್, ತಿಪ್ಪೇಸ್ವಾಮಿ, ರುದ್ರೇಶ್, ನಾಗರತ್ನ, ಪವನ್, ಅರ್ಪಿತಾ, ವಿರೂಪಾಕ್ಷ ಸೇರಿದಂತೆ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಶಿರಾ ವ್ಯಾಪ್ತಿಯ ಜನರಿಗೆ ಶಿರಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರಿನಿಂದ ಬಂದಿದ್ದ ಭಕ್ತರಿಗೆ ಬೆಂಗಳೂರಿನಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.ಆಗಿದ್ದೇನು?: ಪಾವಗಡ ತಾಲೂಕಿನ ನಿಡಗಲ್ಲು ಗ್ರಾಮದ ವೀರಭಧ್ರಸ್ವಾಮಿ ದೇವಾಲಯದಲ್ಲಿ ಸೋಮವಾರ ವಿಶೇಷ…

  • ಆಧ್ಯಾತ್ಮ, ಜ್ಯೋತಿಷ್ಯ

    ಕಾರ್ಯಸಿದ್ಧಿಯನ್ನು ಹೊಂದಲು ಶಕ್ತಿವಂತವಾತ ಆಂಜನೇಯ ಸ್ವಾಮಿಯ ಶ್ಲೋಕಗಳು..!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…