ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಕ್ರಿಕೆಟ್ ವೃತ್ತಿಯಲ್ಲಿ ಆಟವಾಡದೆಯೇ ಗಳಿಸಬಹುದು 20 ಲಕ್ಷದವರೆಗೆ ಸಂಬಳ…!

    ಕ್ರಿಕೆಟ್ ಬಹುತೇಕರ ಕನಸು. ಆದ್ರೆ ಅಂತರಾಷ್ಟ್ರೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯುವುದು ಸುಲಭದ ಕೆಲಸವಲ್ಲ. ಕ್ರೀಡೆ ಗೊತ್ತಿಲ್ಲದವರಿಗೂ ಕ್ರಿಕೆಟ್ ಜಗತ್ತಿನಲ್ಲಿ ಕೆಲಸ ಸಿಗುತ್ತದೆ. ಒಳ್ಳೆ ವಿದ್ಯಾಭ್ಯಾಸ ಹೊಂದಿರುವವರು ಕ್ರಿಕೆಟ್ ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿ ಗಳಿಕೆ ಮಾಡ್ತಿದ್ದಾರೆ. ಬ್ಯಾಟಿಂಗ್, ಬೌಲಿಂಗ್ ಮಾತ್ರವಲ್ಲ, ಮೈದಾನದಲ್ಲಿ ಹಾಗೂ ಮೈದಾನದ ಹೊರಗೆ ಕ್ರಿಕೆಟ್ ಗೆ ಸಂಬಂಧಿಸಿದ ಅನೇಕ ಕೆಲಸಗಳಿವೆ. ಪಂದ್ಯದ ತೀರ್ಪುಗಾರನಾಗಿ ನೀವು ಕೆಲಸ ಮಾಡಬಹುದು. ಪ್ರತಿ ಪಂದ್ಯಕ್ಕೆ 30 ಸಾವಿರ ರೂಪಾಯಿ ನೀಡಲಾಗುತ್ತದೆ. ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ…

  • ಸುದ್ದಿ

    5 ಲಕ್ಷ ರೂ ಬಂಡವಾಳದಿಂದ ಮುಂಬೈ ಗೆ ತೆರೆಳಿದ ಸಿದ್ದಾರ್ಥ್ ಈಗ ದೇಶವೇ ತಲೆ ಎತ್ತಿ ನೋಡುವಂತೆ ಬೆಳೆದಿದ್ದಾರೆ …..!

    ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ  ಸಿದ್ದಾರ್ಥ್ ರವರು  ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು  ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…

  • karnataka

    ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಆರೋಗ್ಯ

    ನೀವು ಬೇಸಿಗೆ ಕಾಲಕ್ಕೆ ತಿಳಿದಿರಲೇಬೇಕಾದ ಮಜ್ಜಿಗೆಯ ರಹಸ್ಯದ ಬಗ್ಗೆ ನಿಮ್ಗೆ ಗೋತ್ತಾ..! ತಿಳಿಯಲು ಈ ಲೇಖನ ಓದಿ…

    ನಿಮಗೆ ನೀರು ಪದೇ ಪದೇ ಕುಡಿಯಲು ಬೇಜಾರೆನಿಸಿದರೆ ಮಜ್ಜಿಗೆ ಕುಡಿದು ನೋಡಿ, ದೇಹ ಉಲ್ಲಾಸಿತವಾಗುತ್ತದೆ. ಅಜೀರ್ಣ, ಹೊಟ್ಟೆನೋವು ಕಂಡುಬಂದಲ್ಲಿ ಅರ್ಧ ಲೋಟ ಹುಳಿ ಮಜ್ಜಿಗೆಗೆ ಇಂಗು, ಉಪ್ಪು ಬೆರೆಸಿ ಕುಡಿದರೆ ಕೆಲವೇ ಹೊತ್ತಿನಲ್ಲಿ ಹೊಟ್ಟೆನೋವು ಉಪಶಮನವಾಗುತ್ತದೆ.