ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮದ್ಯಪಾನ ಮಾರಾಟದಲ್ಲಿ ಈ ಬಾರಿ ದಾಖಲೆ ನಿರ್ಮಿಸಿದ ಮಂಡ್ಯ…..!

    ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಅಂತಾ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಜನ ಬೆಚ್ಚಿಬೀಳುವಂತಹ ಸುದ್ದಿ ಇದು. ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯಲ್ಲಿ ಒಂದೆಡೆ ಬರಗಾಲ. ಮತ್ತೊಂದೆಡೆ ನಾಲೆಗಳಲ್ಲಿ ಕಾಣಿಸದ ನೀರು. ಮಗದೊಂದು ಕಡೆ ರಾಜಕೀಯದ ಅಬ್ಬರ. ಇದರ ನಡುವೆ ಮದ್ಯದ ಹೊಳೆಯೇ ಜೋರಾಗಿ ಅಬ್ಬರಿಸುವಂತೆ ರಭಸವಾಗಿ ಹರಿಯುತ್ತಿದೆ. ಇದೆಲ್ಲದಕ್ಕಿಂತ ಹೆಚ್ಚಾಗಿ ಹದಿಹರೆಯದ ಹುಡುಗರು ಎಣ್ಣೆ ಮಬ್ಬಲ್ಲಿ ಸುತ್ತಾಡೋದು. ಇದನ್ನೆಲ್ಲ ನಿಲ್ಲಿಸಬೇಕಿದ್ದ ನಾಯಕರುಗಳೆಲ್ಲ ಇಂಥಹ ಹದಿಹರಿಯದ ಹುಡುಗರಿಗೆ ಮತ್ತಷ್ಟು ಎಣ್ಣೆ ಸುರಿದು ಅವರನ್ನೆಲ್ಲ ಕುಡುಕರನ್ನಾಗಿ ಮಾಡುತ್ತಿದ್ದಾರೆ….

  • ಸಂಬಂಧ

    ಚಿಕಿತ್ಸೆಗೆ ಹಣ ನೀಡೆಂದು ಅಪ್ಪನನ್ನು ಬೇಡಿದ್ದ ಕ್ಯಾನ್ಸರ್ಪೀಡಿತ ಬಾಲಕಿ- ಆಕೆಯ ಸಾವಿನ ನಂತರ ವೈರಲ್ ಆಯ್ತು ಈ ವಿಡಿಯೋ !!!

    ಡ್ಯಾಡಿ, ನೀನು ನಿನ್ನ ಬಳಿ ಹಣ ಇಲ್ಲ ಅಂತ ಹೇಳ್ತೀಯ. ಆದ್ರೆ ನಮ್ಮ ಬಳಿ ಈ ಮನೆನಾದ್ರೂ ಇದೆ. ಪ್ಲೀಸ್ ಈ ಮನೆಯನ್ನ ಮಾರಿ ನನ್ನ ಚಿಕಿತ್ಸೆಗೆ ಹಣ್ಣ ಕಟ್ಟಿ ಡ್ಯಾಡಿ. ಇಲ್ಲ ಅಂದ್ರೆ ನಾನು ಹೆಚ್ಚು ದಿನ ಬದುಕಲ್ಲ ಅಂತ ಹೇಳಿದ್ದಾರೆ. ಪ್ಲೀಸ್ ಏನಾದ್ರೂ ಮಾಡಿ ನನ್ನ ಉಳಿಸ್ಕೋ ಡ್ಯಾಡಿ….. ಹೀಗಂತ 13 ವರ್ಷದ ಹೆಣ್ಣುಮಗಳೊಬ್ಬಳು ತನ್ನ ಕ್ಯಾನ್ಸರ್ ಚಿತ್ಸೆಗಾಗಿ ಹಣ ಕೊಡಿ ಅಂತ ಅಪ್ಪನನ್ನ ಬೇಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮತ್ತೊಂದು ವಿಪರ್ಯಾಸವೆಂದರೆ ಮೇ 14ರಂದು ಈ ಬಾಲಕಿ ಸಾವನ್ನಪ್ಪಿದ್ದಾಳೆ.

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ಮನರಂಜನೆ

    ಬಿಗ್‍ಬಾಸ್ ಸೀಸನ್ 7 ಟಿಕೆಟ್ ಟು ರಲ್ಲಿ ಫಿನಾಲೆ ಗೆದ್ದ ವಾಸುಕಿ ವೈಭವ್.

    ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದರು. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್‍ಬಾಸ್ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಒಂದು ಬಿಗ್ ಆಫರ್ ನೀಡಿದ್ದರು. ಈ ವಾರ ಅತಿ ಹೆಚ್ಚು ಪದಕ ಪಡೆಯುವ ಒಬ್ಬ ಸ್ಪರ್ಧಿ ‘ಬಿಗ್‍ಬಾಸ್ ಸೀಸನ್ 7’ ರ ಫಿನಾಲೆ ಹಂತವನ್ನು ತಲುಪುವ ಅವಕಾಶವನ್ನು ಬಿಗ್‍ಬಾಸ್ ನೀಡಿದ್ದರು. ಇದೀಗ ‘ಬಿಗ್‍ಬಾಸ್ ಸೀಸನ್ 7’ ರ ಮೊದಲ ಫೈನಲಿಸ್ಟ್ ಆಗಿ ವಾಸುಕಿ ಆಯ್ಕೆಯಾಗಿದ್ದಾರೆ. ಈ ವಾರ ಟಿಕೆಟ್…

  • ಜ್ಯೋತಿಷ್ಯ

    ಆದಿ ಪರಾಶಕ್ತಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಆಹಾರದ ಸ್ವಾದ…

  • ಆರೋಗ್ಯ

    ‘ಎಳನೀರಿನಲ್ಲಿದೆ’ ಎಲ್ಲ ರೋಗಗಳನ್ನು ತಡೆಯಬಲ್ಲ ಶಕ್ತಿ ..!ತಿಳಿಯಲು ಈ ಲೇಖನ ಓದಿ ..

    ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು