ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
17 ವರ್ಷಗಳ ನಂತರ ಭಾರತ ವಿಶ್ವ ಸುಂದರಿ ಪಟ್ಟವನ್ನು ತನ್ನದಾಗಿಸಿಕೊಂಡಿದೆ. ಚೀನಾದ ಸಾನ್ಯಾ ಸಿಟಿಯಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧೀಕರಿಸಿದ್ದ ಮಾನುಷಿ ಚಿಲ್ಲರ್ 2017 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….