ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಜೀವನಶೈಲಿ

    ಫುಡ್ ಪಾಯಿಸನ್’ಗೆ ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ…

    ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.

  • ಗ್ಯಾಜೆಟ್

    ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿರುವ ಈ BFF ಸಂದೇಶದ ಅಸಲಿ ಕಹಾನಿ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಸಾಮಾಜಿಕ ಜಾಲತಾಣ ಫೇಸ್ಬುಕ್’ನ್ನು ಉಪಯೋಗಿಸುವವರ ದಿನೇ ದಿನೇ ಹೆಚ್ಚಾಗುತ್ತಿದೆ.ಇದರ ಜೊತೆಗೆ ಅನೇಕ ಸುಳ್ಳು ಸುದ್ದಿಗಳು ಹರಡುವುದು ಸಾಮಾನ್ಯವಾಗಿದೆ. ಇದಲ್ಲಿ ಇತ್ತೀಚಿಗೆ ಒಂದು ಸುದ್ದಿ ಫೇಸ್ಬುಕ್’ನಲ್ಲಿ ವೈರಲ್ ಆಗುತ್ತಿದೆ.ಇದು ಫೇಸ್ಬುಕ್’ಗೆ ಸಂಬಂದಪಟ್ಟ ವಿಷಯವೇ ಆಗಿದೆ.ಈ ಸುದ್ದಿಯ ನಿಜವಾದ ಸತ್ಯ ತಿಳಿಯದ ಫೇಸ್ಬುಕ್’ಸ್ನೇಹಿತರು ಒಬ್ಬರಿಂದ ಒಬ್ಬರಿಗೆ ಆ ಸಂದೇಶವನ್ನು ಕಳುಹಿಸುತ್ತಿದ್ದಾರೆ. BFF ಮ್ಯಾಜಿಕ್ ಫೇಸ್ಬುಕ್ ಸಂಸ್ಥಾಪಕ ಮಾರ್ಕ್ ಜ್ಯೂಕರ್’ರ್ಬರ್ಗ್ ಮತ್ತು ಟೀಮ್ ಅವವರವರ ಫೇಸ್ಬುಕ್ ಖಾತೆಗಳನ್ನು ಸುರಕ್ಷಿತವಾಗಿಡಲು BFF ಕಂಡು ಹಿಡಿದಿದ್ದಾರೆ ಎಂಬ ಸಂದೇಶಗಳು ಫೇಸ್ಬುಕ್ ಜಗತ್ತಿನಲ್ಲಿ ಓಡಾಡುತ್ತಿದ್ದು BFF…

  • ದೇವರು-ಧರ್ಮ

    ಸಹಸ್ರ ದೇವತೆಗಳ ಅನುಗ್ರಹಕ್ಕಾಗಿ ಕಾರ್ತಿಕ ಹುಣ್ಣಿಮೆಯಂದು ಹೀಗೆ ಮಾಡಿ…!

    ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…

  • ಸುದ್ದಿ

    ಇದೊಂದು ಭಯಾನಕ ಸುದ್ದಿ ; ನೀವು ಶೌಚಾಲಯಕ್ಕೆ ಹೋಗುವ ಮುನ್ನ ಇದನ್ನೊಮ್ಮೆ ಓದಿ…!

    ಇದೊಂದು ಭಯಾನಕ ಸುದ್ದಿ.  ಎಲ್ಲರೂ ಭಹಯಬೀಳುವಂತಹ  ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್‌ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ  ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ  ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….

  • govt

    2000 ರೂ ನೋಟಿನ ಮುದ್ರಣವನ್ನು ಸ್ಥಗಿತಗೊಳಿಸಿದ ರಿಸರ್ವ್ ಬ್ಯಾಂಕ್,..!ಯಾಕೆ ಗೊತ್ತಾ,.??

    ರಿಸರ್ವ್  ಬ್ಯಾಂಕ್  ಆಫ್ ಇಂಡಿಯಾ 2 ಸಾವಿರರೂಪಾಯಿ ಮುಖಬೆಲೆಯ ನೋಟು ಮುದ್ರಣವನ್ನು ಸ್ಥಗಿತಗೊಳಿಸಿದೆ.ಪ್ರಸಕ್ತ ವರ್ಷ ನೋಟು ಮುದ್ರಣಇಲಾಖೆ 2 ಸಾವಿರ ಮುಖಬೆಲೆಯ ಒಂದುನೋಟನ್ನೂ ಮುದ್ರಿಸಿಲ್ಲ ಎಂದು ಆರ್​ಬಿಐಆರ್​ಟಿಐ ಅರ್ಜಿಗೆ ನೀಡಿರುವಉತ್ತರದಲ್ಲಿ ಸ್ಪಷ್ಟಪಡಿಸಿದೆ. ಆದರೆ ಹಾಲಿ ಇರುವ ನೋಟುಗಳ ಚಲಾವಣೆಗೆ ಸಮಸ್ಯೆಯೇನಿಲ್ಲ. ಆರ್​ಬಿಐ ಮಾಹಿತಿ ಪ್ರಕಾರ ನೋಟು ಮುದ್ರಣ ಇಲಾಖೆ 2016-17ನೇ ಹಣಕಾಸು ವರ್ಷದಲ್ಲಿ 2 ಸಾವಿರ ಮುಖಬೆಲೆಯ ಒಟ್ಟು 3,54,29,91,000 ನೋಟುಗಳನ್ನು ಮುದ್ರಣ ಮಾಡಿತ್ತು. 2017-18 ರಲ್ಲಿ 11,15,07,000 ನೋಟು ಹಾಗೂ 2018-19ನೇ ಸಾಲಿನಲ್ಲಿ ಕೇವಲ4,66,90,000 ನೋಟುಗಳನ್ನು…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…