ತಾಜಾ ಸುದ್ದಿ

  • inspirational

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

    ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದಲ್ಲಿ ಭಿಕ್ಷಾಟನೆ ಜಾಲದ ವಿರುದ್ಧ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 6 ಮಕ್ಕಳು ಹಾಗೂ 3 ಮಹಿಳೆಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಾಲೆಗಳಿಗೆ ರಜೆ ಇದೆ ಎಂಬ ಕಾರಣವನ್ನು ಮುಂದಿಟ್ಟು ಕೆಲವು ತಾಯಂದಿರು ತಮ್ಮ ಮಕ್ಕಳನ್ನೇ ನಗರದ ಪ್ರಮುಖ ವೃತ್ತಗಳು, ಟ್ರಾಫಿಕ್ ಸಿಗ್ನಲ್‌ಗಳು ಮತ್ತು ಜನನಿಬಿಡ ಪ್ರದೇಶಗಳಲ್ಲಿ ಭಿಕ್ಷೆ ಬೇಡಲು ಬಳಸುತ್ತಿದ್ದರೆಂಬುದು ಅಧಿಕಾರಿಗಳ ತನಿಖೆಯಲ್ಲಿ ಪತ್ತೆಯಾಗಿದೆ. ಕಾರ್ಯಾಚರಣೆ…

  • inspirational

    ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು

    ಎರಡು ವರ್ಷಗಳ ಕಾಲ ಐಪಿಎಲ್ ಮೇಲೆ ಆರ್‌ಸಿಬಿ ಸಾಮ್ರಾಜ್ಯ! ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆಂಗಳೂರು Royal Challengers Bengaluru ತಂಡ ಮತ್ತೊಮ್ಮೆ ಐಪಿಎಲ್ ಕ್ರಿಕೆಟ್ ಜಗತ್ತನ್ನು ತನ್ನತ್ತ ತಿರುಗಿಸಿಕೊಂಡಿದೆ. 2025ರಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು 18 ವರ್ಷಗಳ ನಿರೀಕ್ಷೆಗೆ ತೆರೆ ಎಳೆದಿದ್ದ ಆರ್‌ಸಿಬಿ, ಇದೀಗ 2026ರಲ್ಲೂ ಚಾಂಪಿಯನ್ ಆಗಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಈ ಮೂಲಕ ಐಪಿಎಲ್‌ನಲ್ಲಿ ಬ್ಯಾಕ್ ಟು ಬ್ಯಾಕ್…

  • inspirational

    ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;

    ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್‌ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…

  • inspirational

    “ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”

    ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….

  • inspirational

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?

    ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಮುಖ್ಯಮಂತ್ರಿ ಬದಲಾವಣೆ ಅಂತಿಮ ಹಂತ ತಲುಪಿದ್ದು, ಮುಖ್ಯಮಂತ್ರಿ Siddaramaiah ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ರಾಜೀನಾಮೆ ಘೋಷಣೆ ಹೇಗೆ ನಡೆಯಿತು? ಬೆಂಗಳೂರಿನಲ್ಲಿರುವ ಸಭೆಯೊಂದರಲ್ಲಿ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜ್ಯಪಾಲ Thawarchand Gehlot ನಗರದಲ್ಲಿರದ ಕಾರಣ, ಅವರ ವಿಶೇಷ ಕಾರ್ಯದರ್ಶಿಗೆ ರಾಜೀನಾಮೆ…

News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • ಕರ್ನಾಟಕದ ಸಾಧಕರು, ದೇಗುಲ ದರ್ಶನ

    ಕ್ಯಾನ್ಸರ್ ಖಾಯಿಲೆ ಹೋಗಲಾಡಿಸಲು ಈ ದೇವಾಲಯಕ್ಕೆ ಒಮ್ಮೆ ಭೇಟಿ ಕೊಡಿ. ಇಲ್ಲಿದೆ ಅಗೋಚರ ಶಕ್ತಿ.

    ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ…

  • ಸುದ್ದಿ

    ಇನ್ನು ಎರಡೇ ದಿನಗಳ ಬಾಕಿ; ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಸಿದ್ದರಾಮಯ್ಯ,.!

    ಉಪಚುನಾವಣೆಗೆ ನಾವು ತಯಾರಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಪಕ್ಷಾಂತರಿಗಳಿಗೆ ಜನ ಯಾವಾಗಲು ಕ್ಷಮಿಸುವುದಿಲ್ಲ. ಈ ಚುನಾವಣೆ ಮೂಲಕ ತಕ್ಕ ಪಾಠಕಲಿಸುತ್ತಾರೆ. ಉಪಚುನಾವಣೆಯನ್ನು ವಿಶ್ವಾಸದಿಂದ ನಡೆಸುತ್ತೇವೆ. ೧೫ ಕ್ಷೇತ್ರಗಲ್ಲಿ ಅಭ್ಯರ್ಥಿಗಳ ಗೆಲ್ಲಿಸುತ್ತೇವೆ. ಈ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದರು. ಕುಮಾರಸ್ವಾಮಿ ಪಾಪ ಏನು ಮಾತನಾಡುತ್ತಾರೆ ಎಂಬುದು ಅವರಿಗೆ ಗೊತ್ತಾಗುತ್ತಿಲ್ಲ. ಆದರೆ ಮಾತನಾಡುವ ಮೊದಲು ಪ್ರಜ್ಞೆ ಇಟ್ಟುಗೊಂಡು ಮಾತನಾಡಲಿ. ಜಿಟಿ…

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಆರೋಗ್ಯ

    ಈ ಅದ್ಭುತವಾದ ಗಿಡದಲ್ಲಿರುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.