ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಿಲ್ಡಿಂಗ್ ಕುಸಿದು 6 ಮಂದಿ ಸೇನಾ ಸಿಬ್ಬಂದಿ ಸೇರಿ ಓರ್ವ ನಾಗರೀಕ ಸಾವು ; ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ…..!

    ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಸೇನಾ ಸಿಬ್ಬಂದಿ ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(19 ನವೆಂಬರ್, 2018) ಹಳೆಯ ಸಂಪರ್ಕಗಳುಮತ್ತು ಸಂಬಂಧಗಳ ಪುನಶ್ಚೇತನಕ್ಕೆ ಒಳ್ಳೆಯ ದಿನ. ನಿಮ್ಮ ಕಿಟಕಿಯಲ್ಲಿ ಹೂವಿಡುವ ಮೂಲಕ ನಿಮ್ಮ ಪ್ರೀತಿಯನ್ನು ತೋರಿಸಿ. ನಿಮ್ಮ…

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಜ್ಯೋತಿಷ್ಯ

    ಶ್ರೀ ಅನ್ನಪೂರ್ಣೇಶ್ವರಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(10 ನವೆಂಬರ್, 2019) : ನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಸಣ್ಣ ಮಕ್ಕಳು ನಿಮ್ಮನ್ನು ವ್ಯಸ್ತವಾಗಿರಿಸುತ್ತಾರೆ ಮತ್ತು ನಿಮಗೆ ಸಂತೋಷ ತರುತ್ತಾರೆ. ಇಂದು ನೀವು…

  • ಸುದ್ದಿ, ಸ್ಪೂರ್ತಿ

    ಕೇವಲ ಒಂದೇ ವಾರದಲ್ಲಿ ತನ್ನ ಊರಿಗೆ ಏಕಾಂಗಿಯಾಗಿ ರಸ್ತೆ ನಿರ್ಮಿಸಿದ ಮಾಂಜಿ..!

    ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…

  • ಸುದ್ದಿ

    ಆಭರಣ ಪ್ರಿಯರಿಗೊಂದು ಸಿಹಿ ಸುದ್ದಿ ; ಬಾರಿ ಇಳಿಕೆ ಕಂಡ ಬಂಗಾರದ ಬೆಲೆ,..!!

    ಸತತ ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ಚಿನ್ನದ ಬೆಲೆಯಲ್ಲಿ ಇಂದೂ ಕೂಡ ಗಮನಾರ್ಹ ಇಳಿಕೆ ಕಂಡು ಬಂದಿದ್ದು, ಆಭರಣ ಪ್ರೀಯರಲ್ಲಿ ಸಂತಸ  ತರುವಂತೆ  ಮಾಡಿದೆ. ಅಕ್ಟೋಬರ್ ಆರಂಭದಿಂದಲೇ ನಿರಂತರವಾಗಿ  ಚಿನ್ನದ ದರ ಇಳಿಕೆಯಾಗುತ್ತಿರುವ ಬಗ್ಗೆ ಎಲ್ಲರಿಗು ಗೊತ್ತು ಆದರೆ  ಇಂದು ಮತ್ತಷ್ಟು ಇಳಿಕೆ ಕಂಡಿದೆ. ಚಿನ್ನದ ದರದಲ್ಲಿ ಒಟ್ಟು ಶೇ.0.23ರಷ್ಟು ಇಳಿದಿದ್ದು, ಮಲ್ಟಿ ಕಮೋಡಿಟಿ ಎಕ್ಸಚೇಂಜ್’ನಲ್ಲಿ 10ಗ್ರಾಂ ಚಿನ್ನಕ್ಕೆ38,072 ರೂ. ಆಗಿದೆ. ಅದರಂತೆ ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದ್ದು, ಖರೀದಿಯ ಭರಾಟೆ ಜೋರಾಗಿದೆ. ಬೆಳ್ಳಿ ದರದಲ್ಲಿ ಒಟ್ಟು ಶೇ.0.34ರಷ್ಟು…