ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.
ಮಂಗಳೂರು ಹಾಗೂ ಮುಂಬೈಗೆ ಭಾರೀ ಅಪಾಯವೊಂದು ಕಾದಿದೆ. ಸಮುದ್ರ ತೀರಕ್ಕೆ ಎರಡೂ ನಗರಗಳು ಹತ್ತಿರದಲ್ಲಿರುವುದರಿಂದ ಅಪಾಯದ ಅಂಚಿನಲ್ಲಿದೆ. ಅಂಟಾರ್ಕಿಟಿಕಾದಲ್ಲಿ ಹಿಮ ಕರುಗುತ್ತಿರುವುದರಿಂದ ಸಮುದ್ರ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಮುದ್ರದ ಅಕ್ಕಪಕ್ಕ ಇರುವ ನಗರಗಳಿಗೆ ಅಪಾಯ ಕಾದಿದೆ ಎಂದು ನಾಸಾ ಹೊರ ತಂದಿರುವ ಡೇಟಾ ಪ್ರಕಾರ ನ್ಯೂಯಾರ್ಕ್ ಪತ್ರಿಕೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 call/ whatsapp/ mail raghavendrastrology@gmail.com ಮೇಷ:– ನೀವು ಸ್ವಲ್ಪ…
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಮುಂಬೈ: ಬಹುಭಾಷಾ ನಟಿ ಸಮೀರಾ ರೆಡ್ಡಿ ಈಗ ತುಂಬು ಗರ್ಭಿಣಿಯಾಗಿದ್ದು, ಅವರು ಈಗ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಸಮೀರಾರನ್ನು ಟ್ರೋಲ್ ಮಾಡಲು ಶುರು ಮಾಡಿದ್ದಾರೆ.ಇತ್ತೀಚೆಗೆ ಸಮೀರಾ ಅಂಡರ್ವಾಟರ್ ಫೋಟೋಶೂಟ್ ಮಾಡಿಸಿ ಆ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಶೂಟನ್ನು ಪ್ರೇರಣಾ ಬೇಯೋಸ್ ಅವರಿಂದ ಮಾಡಿಸಿದ್ದು, ಸಮೀರಾ ಅಂಡರ್ವಾಟರ್ ಫೋಟೋಶೂಟ್ನ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಮೀರಾ, “ನಾನು ಈ ಫೋಟೋಶೂಟ್ ಮಾಡಿಸುವಾಗ ತುಂಬಾ ಆನಂದಿಸಿದ್ದೇನೆ. ನಾನು ನನ್ನ ಜೀವನ…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
KOLAR NEWS PAPER 27-12-2022
ಬಾಲಿವುಡ್ ಭಾಯ್ಜಾನ್ ಸಲ್ಮಾನ್ ಖಾನ್ ಭಾರತದ ಅನೇಕ ನಾಯಕಿಯರೊಂದಿಗೆ ತೆರೆ ಹಂಚಿಕೊಂಡಿದ್ದಾರೆ. ಆದರೆ ದೀಪಿಕಾ ಪಡುಕೋಣೆ ಅವರೊಂದಿಗೆ ಮೂವಿ ಮಾಡಿಲ್ಲ. ಯಾಕೆ? ಇತ್ತೀಚೆಗೆ ಸಲ್ಮಾನ್ ಖಾನ್ ಸಂದರ್ಶನವೊಂದರಲ್ಲಿ ಭಾಗವಹಿಸಿದ್ದರು. ಆಗ ಅವರನ್ನು ದೀಪಿಕಾ ಪಡುಕೋಣೆ ಜೊತೆ ಇದುವರೆಗೂ ಸಿನಿಮಾ ಏಕೆ ಮಾಡಿಲ್ಲ ಎಂದು ಪ್ರಶ್ನಿಸಲಾಗಿತ್ತು. ಆಗ ಸಲ್ಮಾನ್, ಹೌದು, ನನಗೂ ನಿಜಕ್ಕೂ ಅಚ್ಚರಿ ಆಗುತ್ತಿದೆ.. ನಾನು ದೀಪಿಕಾ ಜೊತೆ ಯಾವಾಗ ಸಿನಿಮಾ ಮಾಡುತ್ತೇನೆ ಎಂದು ಮರು ಪ್ರಶ್ನೆ ಹಾಕಿದ್ದಾರೆ. ಅಲ್ಲದೆ ದೀಪಿಕಾ ಜೊತೆ ನಟಿಸಲು ಇದುವರೆಗೂ ನನಗೆ…