ತಾಜಾ ಸುದ್ದಿ

  • ಆಧ್ಯಾತ್ಮ

    ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ

        ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ  ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    Tv9 ಕೆಜಿಎಫ್ ಚಿತ್ರ ಪ್ರಮೋಷನ್ ಏಕೆ ಮಾಡಲಿಲ್ಲ ಎಂಬ ಸತ್ಯ ಬಯಲು…!

    ಕನ್ನಡದ ಹೆಮ್ಮೆ ಕೆಜಿಎಫ್ ಚಿತ್ರದ ಯಶಸ್ಸು ಕಾಣಲಿ ಎಂದು ಎಲ್ಲಾ ಕನ್ನಡಿಗರು ಪ್ರೋತ್ಸಾಹ ನೀಡಿದರು. ಸ್ಟಾರ್ ವಾರ್ ಮರೆತು ಎಲ್ಲಾ ನಟರುಗಳ ಅಭಿಮಾನಿಗಳು ಯಶ್ ಗೆ ಸಪೋರ್ಟ್ ಮಾಡಿದ್ದಾರ್ರೆ. ಹಾಗೆ ಎಲ್ಲಾ ಸುದ್ದಿವಾಹಿನಿಗಳು ಈ ಸಿನಿಮಾವನ್ನು ಪ್ರಮೋಷನ್ ಮಾಡಿದವು. ಆದರೆ ಟಿವಿ9 ಮಾತ್ರ ಈ ಚಿತ್ರದ ಬಗ್ಗೆ ಒಂದು ದಿನವೂ ವಿಶೇಷ ಕಾರ್ಯಕ್ರಮವನ್ನು ಮಾಡಲಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಯಿತು. Tv9 ಸುದ್ದಿ ವಾಹಿನಿಯ ಏಕೆ ಹೀಗೆ ಮಾಡಿತು ಎಂಬುದಕ್ಕೆ ಉತ್ತರ ಇಲ್ಲಿದೆ. ಸಾಮಾನ್ಯವಾಗಿ ಚಿತ್ರತಂಡದವರು ಆ…

  • inspirational

    ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

    ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ. ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್…

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ದೇಗುಲ ದರ್ಶನ, ದೇವರು

    ಮಕ್ಕಳಾಗದ ದಂಪತಿ ಒಮ್ಮೆ ಈ ದೇಗುಲಕ್ಕೆ ಭೇಟಿ ನೀಡಿ. ನಿಮ್ಮ ಇಷ್ಟಾರ್ಥವನ್ನು ಈಡೇರಿಸಿಕೊಳ್ಳಿ.!

    ಬೆಳ್ತಂಗಡಿಯಿಂದ ಆರು ಕಿ.ಮೀ. ಅಂತರದ ಕಾರ್ಕಳ ರಸ್ತೆಯಲ್ಲಿ ಬಂದರೆ ಬದ್ಯಾರ್ ಎಂಬಲ್ಲಿ ಇಳಿದು ಮತ್ತೆ ಒಂದು ಕಿ.ಮೀ. ಸಾಗಿದರೆ ಪುರಾತನವಾದ ಸಂತಾನ ಗೋಪಾಲಕೃಷ್ಣ ದೇವಸ್ಥಾನ ತಲುಪಬಹುದು. ಕರಾವಳಿಯಲ್ಲಿ ಇಂತಹ ದೇವಾಲಯವಿರುವುದು ಒಂದೆರಡು ಮಾತ್ರ. ಈ ಬಾರಿಯ ಜಾತ್ರೆ 2020ರ ಜನವರಿ ಇಂದ ನಡೆಯಲಿದೆ. ಮಕ್ಕಳಿಲ್ಲದ ದಂಪತಿ ಇಷ್ಟಾರ್ಥ ಪ್ರಾಪ್ತಿಯಾದಾಗ ನಿರ್ಮಾಣ ಮಾಡಿದ್ದ ಈ ದೇವಾಲಯಕ್ಕೆ ಆರುನೂರು ವರ್ಷಗಳ ಇತಿಹಾಸವಿದೆ. ಚಾಲುಕ್ಯ ಶಿಲ್ಪ ಶೈಲಿಯ ವೇಣುಗೋಪಾಲನ ವಿಗ್ರಹ ಇಲ್ಲಿದೆ. ಪ್ರತ್ಯೇಕವಾಗಿ ದುರ್ಗೆ ಮತ್ತು ದೈವಗಳಿಗೂ ಆರಾಧನೆ ನಡೆಯುತ್ತದೆ. 2012ರಲ್ಲಿ ದೇವಾಲಯ…

  • ಸುದ್ದಿ

    ಆಪರೇಷನ್ ಕಮಲ ಠುಸ್..? ಉಲ್ಟಾ ಹೊಡೆದ ರಾಜೀನಾಮೆ ಅಸ್ತ್ರ…!

    ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಐವರು ಶಾಸಕರ ರಾಜೀನಾಮೆ ಮಾತ್ರ ಸ್ವೀಕೃತಗೊಂಡಿದೆ. ಉಳಿದ 8 ಮಂದಿ ಶಾಸಕರ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲದ ಕಾರಣ ತಿರಸ್ಕೃತಗೊಂಡಿದೆ. ಇದರಿಂದ ಮೈತ್ರಿ ಸರ್ಕಾರಕ್ಕೆ ಉಸಿರಾಡಲು ಅವಕಾಶ ಸಿಕ್ಕಿದಂತಾಗಿದೆ. ಸರ್ಕಾರ ರಕ್ಷಿಸಲು ದೋಸ್ತಿ ನಾಯಕರಿಗೆ ಎರಡು, ಮೂರು ದಿನಗಳ ಕಾಲ ಅವಕಾಶ ಸಿಕ್ಕಿದೆ. ಯಾರ ರಾಜೀನಾಮೆ ಸ್ವೀಕೃತ..? ರಾಮಲಿಂಗಾ ರೆಡ್ಡಿ ಆನಂದ್‌ ಸಿಂಗ್‌ ಪ್ರತಾಪಗೌಡ ಪಾಟೀಲ್‌ ಗೋಪಾಲಯ್ಯ ನಾರಾಯಣ ಗೌಡ ಕಾಂಗ್ರೆಸ್‌ನ ರಾಮಲಿಂಗಾ ರೆಡ್ಡಿ, ಆನಂದ್‌ ಸಿಂಗ್‌, ಪ್ರತಾಪಗೌಡ ಪಾಟೀಲ್‌ ಅವರು…

  • Health

    ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ಈಗೆ ಮಾಡಿ.

    ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್‌ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್‌ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…