ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ನಾವು ಸಣ್ಣವರಿದ್ದಾಗ ಹೊಲಗಳಲ್ಲಿ, ತೋಟಗಳಲ್ಲಿ ಬೆಳೆಯುವ ಮುಟ್ಟಿದರೆ ಮುನಿ ಗಿಡಗಳನ್ನು ಮುಟ್ಟಿ,ಮುಟ್ಟಿ ಅದು ಮುದುರಿಕೊಳ್ಳುವುದನ್ನು ನೋಡಿ ಭಯವೂ ಆಗ್ತಾಯಿತ್ತು, ಮತ್ತೆ ತುಂಬಾ ಮಜವು ಸಿಗ್ತಾ ಇತ್ತು. ಆ ಗಿಡದ ಬಗ್ಗೆ ಅಸ್ಟು ಬಿಟ್ಟರೆ ಬೇರೆ ನಮ್ಗೆ ಗೊತ್ತಿರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…