ತಾಜಾ ಸುದ್ದಿ

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

  • ಉಪಯುಕ್ತ ಮಾಹಿತಿ

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು

    ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500  ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಸಿನಿಮಾ

    ರೊಬೋ-2.0 ಚಿತ್ರದ ಆ್ಯಮಿ ಜಾಕ್ಸನ್ ಫಸ್ಟ್ ಲುಕ್ ಬಿಡುಗಡೆ…! ತಿಳಿಯಲು ನೋಡಿ…

    ರಜನಿಕಾಂತ್ ಹಾಗೂ ಅಕ್ಷಯ್ ಕುಮಾರ್ ನಟಿಸುತ್ತಿರುವ 2.0 ಚಿತ್ರದಲ್ಲಿ ಆ್ಯಮಿ ಜಾಕ್ಸನ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗ 2.0 ಚಿತ್ರದ ಆ್ಯಮಿ ಜಾಕ್ಸನ್ ನ ಮೊದಲ ಲುಕ್ ಬಿಡುಗಡೆಯಾಗಿದೆ

  • ಸುದ್ದಿ

    ಟೈಗರ್ ಪ್ರಭಾಕರ್ ಅವರ ಮೂರು ಹೆಂಡತಿಯರನ್ನು ಮೊದಲ ಬಾರಿಗೆ ತೋರಿಸ್ತೀವಿ ನೋಡಿ.

    ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…

  • ದೇಶ-ವಿದೇಶ

    ಜಿಎಸ್ಟಿ (GST) ಜಾರಿಗೆ ಬಂದರೆ ಏನೆಲ್ಲಾ ಬೆಲೆಗಳು ಕಡಿಮೆಯಾಗುತ್ತೆ ಗೊತ್ತಾ??? ತಿಳಿಯಲು ಈ ಲೇಖನಿ ಓದಿ……….

    ಸರಕು ಸೇವಾ ತೆರಿಗೆ (GST) ಜಾರಿಗೆ ಬಂದಲ್ಲಿ ಬಿಂದಾಸ್‌ ಆಗಿ ಒಳ್ಳೆಯ ಊಟ, ಉಪಾಹಾರ ನೀವು ತೃಪ್ತಿಯಾಗುವಷ್ಟು ಮಾಡಬಹುದು. ಹಾಗೂ ಒಂದು ಸಿನೆಮಾ ನೋಡಿದ ಮೇಲೂ ಮತ್ತೊಂದು ನೋಡಿಯೇ ಬಿಡೋಣ ಎನ್ನುವ ಧೈರ್ಯ ಬಂದರೂ ಬರಬಹುದು.

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಣಕಾಲು, ಸಂಧಿವಾತ ಮತ್ತು ಮಂಡಿನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ. ಕೀಲುಗಳ ಮಧ್ಯದ ಸೈನೋವಿಯಲ್ ದ್ರವವು ಕಡಿಮೆಯಾದಾಗ ಎರಡು ಮೂಳೆಗಳ ಮಧ್ಯೆತಿಕ್ಕಾಟ ನಡೆಯುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೋ ಆರ್ಥರೈಟೀಸ್ ಹೆಚ್ಚಾಗಿ ತೂಕ ಹೊರುವ ಮೂಳೆಗಳಲ್ಲಿ ಅಂದರೆ ಮಂಡಿಯ ಮೂಳೆ ಹಾಗೂ ಸೊಂಟದ ಮೂಳೆಗಳಲ್ಲಿ ಕಂಡು ಬರುತ್ತದೆ. ರುಮಾಟೈಡ್ ಆರ್ಥರೈಟೀಸ್ಸಾ ಮಾನ್ಯವಾಗಿ ಚಿಕ್ಕ ವಯಸ್ಸಿನ…