ಸ್ಲೆಡ್ಜಿಂಗ್ ಸೈತಾನರ ಸೊಕ್ಕು ಮುರಿದ ಪಂದ್ಯ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಥ್ಯಾಂಕ್ಯೂ ಟೀಮ್ ಇಂಡಿಯಾ.. ಗೆಲ್ತಾನೆ ಇರೋಣ.. ಬೀಗ್ತಾನೇ ಇರೋಣ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ಗೃಹ ಲಕ್ಷ್ಮಿ ಯೋಜನೆಗೆ ಎಲ್ಲಿ ಯಾವಾಗ ಅರ್ಜಿ ಸಲ್ಲಿಸಬೇಕು ಎಂಬುದು ನಿಮಗೆ ಸರಕಾರದಿಂದ ಸಂದೇಶ ಬರಲಿದೆ ಹಾಗೂ ಈ ಲಿಂಕ್ ಮುಖಾಂತರ ತಿಳಿದುಕೊಳ್ಳಬಹುದು 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ ನೋಂದಣಿ ಸ್ಥಳ ದಿನಾಂಕ ಮತ್ತು ಸಮಯ ತಿಳಿಯ ಬಹುದು ಈ ಲಿಂಕ್ ತೆರೆದು ರೇಷನ್ ಕಾರ್ಡ್ ನಂಬರ್ ಹಾಕಿದರೆ ದಿನಾಂಕ ಸ್ಥಳ ಮತ್ತು ಸಮಯವನ್ನು ತಿಳಿಯ ಬಹುದು ಅಥವಾ 8147500500 ಸಂಖ್ಯೆ ಗೆ ರೇಷನ್ ಕಾರ್ಡ್ ನಂಬರ್ SMS ಮಾಡಿದ ಬಳಿಕ…
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಜನಪ್ರಿಯ ಯಶಸ್ವಿ ರಿಯಾಲಿಟಿ ಶೋಗಳ ಪೈಕಿ ಬಿಗ್ ಬಾಸ್ ತುಂಬಾನೇ ಮುಖ್ಯವಾದುದು. ಹಾಲಿವುಡ್ ನಿಂದ ಭಾರತಕ್ಕೆ ಬಂದಿರುವ ಈ ಶೋ 2006ರಲ್ಲಿ ಮೊದಲ ಸಲ ಹಿಂದಿಯಲ್ಲಿ ಆರಂಭವಾಯಿತು. ಅದಾದ ಬಳಿಕ ಭಾರತದ ವಿವಿಧ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರವಾಗಿದೆ. ಹಿಂದಿಯಲ್ಲಿ 13ನೇ ಆವೃತ್ತಿ, ಕನ್ನಡದಲ್ಲಿ 7ನೇ ಆವೃತ್ತಿ, ತೆಲುಗು, ತಮಿಳು, ಮರಾಠಿ, ಬೆಂಗಾಳಿ ಹಾಗೂ ಮಲಯಾಳಂ ಭಾಷೆಯಲ್ಲಿ ಬಿಗ್ ಬಾಸ್ ಬಂದಿದೆ. ಇಷ್ಟು ವರ್ಷಗಳ ಇತಿಹಾಸದಲ್ಲಿ ಯಾವ ಶೋಗೂ ಸಿಗದ ಟಿ.ಆರ್.ಪಿ ತೆಲುಗಿಗೆ ಸಿಕ್ಕಿದೆ. ಈ…
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.
ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ. ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…