ತಾಜಾ ಸುದ್ದಿ

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    0

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…

  • Information, karnataka, ಆರೋಗ್ಯ, ಜೀವನಶೈಲಿ

    ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

  • Motivation

    ಓಂ “ॐ ” ಮಂತ್ರ ಪಠಿಸಿ, ಸರ್ವ ರೋಗ ನಿವಾರಿಸಿ !

    ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ  ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…

  • govt

    ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲವೇ! ಹಾಗಾದರೆ ಹೀಗೆ ಮಾಡಿ

    ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ   ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್‌ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್‌ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್‌ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…

  • ಸುದ್ದಿ

    ನರಾಚಿಯಿಂದ ಪ್ರೇಮಿಗಳತ್ತ ಪಯಣ.., ‘ಕಿಸ್’ ಸಿನಿಮಾ ನೋಡೋಕ್ಕೆ ಓರಿಯನ್‌ ಮಾಲ್‌ಗೆ ಬರ್ತಿದ್ದಾರೆ ಈ ನ್ಯಾಷನಲ್ ಸ್ಟಾರ್ ನಟ..?

    ವಿರಾಟ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸಿರೋ ಕಿಸ್ ಸಿನಿಮ  ಬಿಡುಗಡೆಯಾಗಿದೆ.ತುಂಟ ತುಟಿಗಳ ಆಟೋಗ್ರಾಫ್​​ ಅಂತ ಟ್ಯಾಗ್​ಲೈನ್​ ಇಟ್ಕೊಂಡು ,ರಾಜ್ಯಾದ್ಯಂತ ಸಿನಿಪ್ರಿಯರಿಂದ ಮುತ್ತಿನ ಸುರಿಮಳೆನೇ ಪಡೆದುಕೊಳ್ತಿರೋ ಈ ಹೊಸ ಜೋಡಿಗೆ,ಸಾಥ್ ಕೊಡಲು ಬರ್ತಿದಾರೆ ನಮ್ಮ ನಿಮ್ಮೆಲ್ಲರ ಮೆಚ್ಚಿನ ಸ್ಟಾರ್ ನಟ. ನರಾಚಿಯಿಂದ ಪ್ರೇಮಿಗಳತ್ತ  ಪಯಣ ಬೆಳೆಸಿದ ನಮ್ಮ ರಾಕಿಂಗ್ ಸ್ಟಾರ್, ರಾಕಿಭಾಯ್ ಯಶ್ ಈ ಹೊಸ ಜೋಡಿಗೆ, ಇದೀಗ ರಾಕಿಂಗ್​ ಸ್ಟಾರ್ ಯಶ್ ಸಾಥ್​ ಕೊಡ್ತಿದ್ದಾರೆ. ಕೆಜಿಎಫ್​ ಸೆಟ್​​ನಿಂದ ಡೈರೆಕ್ಟಾಗಿ ಕಿಸ್​ ಜೋಡಿಯನ್ನ ನೋಡೋಕ್ಕೆ ಥಿಯೇಟರ್​ಗೆ ಬರ್ತಿದ್ದಾರೆ. ಕಿಸ್..ಟೈಟಲ್​ ಮತ್ತು…

  • ಆರೋಗ್ಯ

    ಮಧುಮೇಹಿಗಳಿಗೆ ಗುಡ್ ನ್ಯೂಸ್, ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.

    ಸೀಬೆಕಾಯಿ ಎಲೆಗಳಿಂದ ಆರೋಗ್ಯದಲ್ಲಿ ಬದಲಾವಣೆ ಸಾಧ್ಯ. ಸೀಬೆಕಾಯಿ ಅಥವಾ ಪೇರಳೆ ಹಣ್ಣು ಹೆಚ್ಚಿನವರಿಗೆ ಇಷ್ಟ. ಈ ಹಣ್ಣು ಎಲ್ಲಾ ಕಾಲದಲ್ಲೂ ಸಾಮಾನ್ಯವಾಗಿ ಬೆಳೆಯುತ್ತದೆ. ಇದು ಆರೋಗ್ಯಕ್ಕೂ ಸಹ ಉತ್ತಮವಾದ ಹಣ್ಣು. ಕೇವಲ ಹಣ್ಣು ಮಾತ್ರ ಅಲ್ಲ, ಸೀಬೆಕಾಯಿ ಎಲೆಯಿಂದ ಸಹ ಅರೋಗ್ಯ ಕಾಪಾಡಲು ಸಾಧ್ಯ. ಮಧುಮೇಹಿಗಳಿಗೆ ಗುಡ್ ನ್ಯೂಸ್,ಶುಗರ್ ಕಂಟ್ರೋಲ್ ಮಾಡೊದರ ಜೊತೆಗೆ ಶಾಶ್ವತ ಪರಿಹಾರ ಶುಗರ್ ಇದ್ದವರು ಇಲ್ಲದವರು ತಪ್ಪದೆ ನೋಡಿ.ಮಧುಮೇಹ ಕಾಯಿಲೆ ಅಥವಾ ಸಕ್ಕರೆ ಕಾಯಿಲೆ ಇರುವವರಿಗೆ ಮನೆಯಲ್ಲಿ ಔಷಧಿ ತಯಾರಿ ಮಾಡುವುದನ್ನು ನಿಮಗೆ…

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ಸುದ್ದಿ

    ಹಗಲು ನಿದ್ದೆ ಮಾಡುವುದರಿಂದಾಗುವ ಪ್ರಜಾಜನಗಳೇನು ಗೊತ್ತ..?

    ಮಧ್ಯಾಹ್ನದ ಹೊತ್ತಲ್ಲಿ, ಊಟವಾದ ಬಳಿಕ ಒಂದ್ಹತ್ತು ನಿಮಿಷವಾದ್ರೂ ಮಲಗೋದು ಬಹುತೇಕರ ಅಭ್ಯಾಸ. ಈ ರೀತಿ ಹಗಲು ನಿದ್ದೆ ಮಾಡೋದ್ರಿಂದ ಹಲವು ಲಾಭಗಳಿವೆ. ವಾರಕ್ಕೊಮ್ಮೆ ಅಥವಾ ಎರಡು ಬಾರಿ ಹಗಲು ನಿದ್ದೆ ಮಾಡಿದ್ರೆ ಹೃದಯಾಘಾತದ ಅಪಾಯ ಕಡಿಮೆಯಾಗುತ್ತದೆ. ಹಗಲು ಮಾಡುವ ನಿದ್ದೆ ಹೃದಯ ಸಂಬಂಧಿ ಖಾಯಿಲೆಗಳಿಂದ ನಿಮ್ಮನ್ನು ದೂರವಿಡುತ್ತದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಸ್ವಿಡ್ಜರ್ಲೆಂಡ್ ನಲ್ಲಿ ಒಟ್ಟು 3462 ಮಂದಿಯನ್ನು ಸಂಶೋಧನೆಗೆ ಒಳಪಡಿಸಲಾಗಿದೆ. ಇವರೆಲ್ಲ 35 ರಿಂದ 75 ವರ್ಷ ವಯಸ್ಸಿನವರು. ಹಾರ್ಟ್ ಎಂಬ ಪತ್ರಿಕೆಯಲ್ಲಿ ಈ ಬಗ್ಗೆ…